ಹೊಸನಗರ: ದೇವರ ಕಾರ್ಯದ ಸಂದರ್ಭ ಕಲಹವಾಗಿ ವ್ಯಕ್ತಿಯೊಬ್ಬನ (Person) ಹತ್ಯೆ ಮಾಡಲಾಗಿದೆ. ಹೊಸನಗರ ತಾಲೂಕು ನಿಟ್ಟೂರು ಕರ್ಕಮುಡಿಯಲ್ಲಿ ಭಾನುವಾರ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆ ಪಕ್ಕದ ತೋಟಕ್ಕೆ ಹಾರಿ ಉಲ್ಟಾ ಬಿದ್ದ ಆಟೋ, ಐವರಿಗೆ ಗಾಯ
ದೇವಿಚಂದ್ರ (52) ಮೃತ ವ್ಯಕ್ತಿ. ದೇವಿಚಂದ್ರನ ಪತ್ನಿಯ ಸಹೋದರ ಮತ್ತು ಪತ್ನಿಯ ಮೊದಲ ಪತಿಯ ಪುತ್ರ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಓಂಕಾರ್ ಮನೆ ಸಮೀಪ ನಾಗಚೌಡಿ ದೇವಸ್ಥಾನದಲ್ಲಿ ಪೂಜೆ ಕಾರ್ಯವಿತ್ತು. ದೇವಿಚಂದ್ರ ಕೂಡ ಅಲ್ಲಿಗೆ ಆಗಮಿಸಿದ್ದರು. ಈ ಸಂದರ್ಭ ಕೌಟುಂಬಿಕ ಕಲಹ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ದೇವಿಚಂದ್ರ ತಲೆಗೆ ಕಟ್ಟಿಗೆಯಿಂದ ಹೊಡೆತ ಬಿದಿದೆ. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200