SHIVAMOGGA LIVE NEWS
SHIMOGA | ಶಿವಮೊಗ್ಗ ಪೊಲೀಸರು ನಗರದಲ್ಲಿ ಮತ್ತೆ ಶಾಂತಿ ಕದಡುವ ಪ್ರಯತ್ನ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಲಾಗಿದೆ. ಭರ್ಮಪ್ಪ ನಗರದಲ್ಲಿ ಯುವಕನ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ ಪ್ರಕರಣ ಸಂಬಂಧ ಮೂವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಅವರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದೆ. (3 ARREST)
ಸೋಮವಾರ ರಾತ್ರಿ ಸೀಗೆಹಟ್ಟಿ, ಭರ್ಮಪ್ಪ ನಗರದಲ್ಲಿ ಘಟನೆ ಸಂಭವಿಸಿದೆ. ಆ ಬಳಿಕ ಏನೆಲ್ಲ ಬೆಳವಣಿಗೆಗಳಾದವು. ಅದರ ಟಾಪ್ ಪಾಯಿಂಟ್ ಇಲ್ಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
(3 ARREST)
ಪಾಯಿಂಟ್ 2 : ಘಟನೆ ಬೆನ್ನಿಗೆ ಸೀಗೆಹಟ್ಟಿ ಸರ್ಕಲ್ ನಲ್ಲಿ ಜನ ಗುಂಪುಗೂಡಿದರು. ದುಷ್ಕರ್ಮಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ದೌಡಾಯಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ, ಜನರನ್ನು ಸಮಾಧಾನ ಪಡಿಸಿದರು. ಈ ವೇಳೆ ದುಷ್ಕರ್ಮಿಗಳನ್ನ ಬಂಧಿಸಬೇಕು, ಕಠಿಣ ಶಿಕ್ಷೆ ಕೊಡಬೇಕು ಎಂದು ಜನರು ಆಗ್ರಹಿಸಿದರು.(3 ARREST)
ಪಾಯಿಂಟ್ 4 : ದುಷ್ಕರ್ಮಿಗಳು ಬಜರಂಗದಳ ಕಾರ್ಯಕರ್ತ, ಮೃತ ಹರ್ಷನ ಕುಟುಂಬಕ್ಕೆ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಯಿತು. ತಮಗೆ ರಕ್ಷಣೆ ಬೇಕು ಎಂದು ಹರ್ಷನ ಕುಟುಂಬದವರು ಮಾಧ್ಯಮಗಳ ಮುಂದೆ ಅಳಲು ತೊಡಿಕೊಂಡರು.ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸರು
ಪಾಯಿಂಟ್ 10 : ಹಲ್ಲೆಕೋರರಿಗೆ ಪ್ರವೀಣ್ ಎಂಬಾತ ಈ ಹಿಂದೆ ಬೈದಿದ್ದ. ಇದೆ ಕಾರಣಕ್ಕೆ ಪ್ರವೀಣ್ ವಿರುದ್ಧ ಅವಾಚ್ಯವಾಗಿ ಬೈದುಕೊಂಡು ಆರೋಪಿಗಳು ರಸ್ತೆಯಲ್ಲಿ ಸಾಗಿದ್ದರು. ಪ್ರಕಾಶ್ ಎದುರಿಗೆ ಸಿಕ್ಕಾಗ ಆತನ ತಲೆಗೆ ಇಟ್ಟಿಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ ಎಂದು ವಿಚಾರಣೆಯಿಂದ ಗೊತ್ತಾಗಿದೆ.ಸೀಗೆಹಟ್ಟಿ, ಭರ್ಮಪ್ಪನಗರ ಮತ್ತು ಹಳೆ ಶಿವಮೊಗ್ಗ ಭಾಗದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಮುಂದುವರೆದಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ಕಡೆ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ವೆಂಕಟೇಶ ನಗರದಲ್ಲಿ ವಿಜಯ್ ಕೊಲೆಗೆ ಕಾರಣವಾಯ್ತು ಕೊರಳಲ್ಲಿದ್ದ ಸರ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.