ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019
ಹಿಂದೂ ಮಹಾಸಭಾ ಗಣೇಶ ವಿಸರ್ಜನೆಯ ಬಂದೋಬಸ್ತ್’ಗೆ ಬಂದಿದ್ದ ಪೊಲೀಸರ ಮೊಬೈಲ್ ಕದಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ತಮಿಳುನಾಡು ಮೂಲದ ಕಾರ್ತಿಕ್ ಅಲಿಯಾಸ್ ಮಂಜುನಾಥ್ (34) ಬಂಧಿತ ಆರೋಪಿ. ಶಿವಮೊಗ್ಗ ಹಿಂದೂ ಮಹಾಸಭಾ ವಿಸರ್ಜನೆ ಬಂದೋಬಸ್ತ್’ಗೆ ಬಂದಿದ್ದ ಪೊಲೀಸರು ಮೊಬೈಲ್’ಗಳನ್ನು ಕಾರ್ತಿಕ್ ಕಳ್ಳತನ ಮಾಡಿದ್ದ.
ಪೊಲೀಸರು ತಂಗಿದ್ದ ಸಮುದಾಯದ ಭವನದಲ್ಲಿ ಕಾರ್ತಿಕ್ ಕಳ್ಳತನ ಮಾಡಿದ್ದ. ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಒಂದು ಮೊಬೈಲ್ ಸೇರಿ 13 ಮೊಬೈಲ್’ಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]