ಶಿವಮೊಗ್ಗ LIVE
ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯೊಬ್ಬರ ಬೈಕನ್ನೇ (Splendor Plus) ಕಳ್ಳರು ಕದ್ದೊಯ್ದಿದ್ದಾರೆ. ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿ ಯತೀಶ್ ಅವರ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ » ಮೆಗ್ಗಾನ್ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್ ವಿದ್ಯಾರ್ಥಿಗೆ ಕಾದಿತ್ತು ಶಾಕ್, ಆಗಿದ್ದೇನು?
ಯತೀಶ್ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್ಗಾಗಿ ಎಲ್ಲೆಡೆ ಹುಡುಕಾಡಿದ್ದಾರೆ. ಬಳಿಕ ವಿನೋಬನಗರ ಪೊಲೀಸ್ ಠಾಣೆಗೆ ದೂರ ನೀಡಿದ್ದು, ತನಿಖೆ ನಡೆಯುತ್ತಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






