SHIVAMOGGA LIVE NEWS, 17 JANUARY 2025
ಸಾಗರ : ನಗರದ ಸೊರಬ ರಸ್ತೆಯ ಗಡದಯ್ಯ ಲೇಔಟ್ ಬಳಿ ಆಟೊದಲ್ಲಿ (Auto) ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿರುವುದನ್ನು ನಗರ ಠಾಣೆ ಪೊಲೀಸರು ಬುಧವಾರ ಪತ್ತೆ ಹಚ್ಚಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆಟೊ ಸಮೇತ 84 ಕೆ.ಜಿ ಗೋಮಾಂಸ ವಶಕ್ಕೆ ಪಡೆದಿದ್ದಾರೆ. ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಹಿಂದು ಜಾಗರಣಾ ವೇದಿಕೆಯ ಕೆ.ಎಸ್.ಸುಧೀಂದ್ರ, ಕೋಮಲ್ ರಾಘವೇಂದ್ರ ರಾಘವೇಂದ್ರ ಕಾಮತ್, ನಂದೀಶ್ ಸೂರಗುಪ್ಪೆ, ಪವನ್ ಮಾಸೂರು, ಪ್ರವೀಣ್ ಸಿರವಾಳ, ಅರುಣ ಕುಗ್ವೆ, ಪರಶುರಾಮ್ ಈ ಸಂದರ್ಭ ಸ್ಥಳಕ್ಕೆ ಭೇಟಿ ನೀಡಿದ್ದರು.
ಶಿವಮೊಗ್ಗದಲ್ಲಿ ಇವತ್ತಿನಿಂದ ಬೃಹತ್ ಕಾರು ಎಕ್ಸ್ಚೇಂಜ್ ಮೇಳ
ಇದನ್ನೂ ಓದಿ » ಶಿವಮೊಗ್ಗದಲ್ಲಿ 21 ಲಕ್ಷ ರೂ. ಮೌಲ್ಯದ ಗಾಂಜಾ ಸುಟ್ಟ ಪೊಲೀಸರು