ಹೊಳೆಹೊನ್ನೂರಿಂದ ವಾಪಸ್‌ ಬಂದು ಕರ್ನಾಟಕ ಸಂಘದ ಬಳಿ ಕಾರು ಇಳಿದ ವ್ಯಕ್ತಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 MAY 2024

SHIMOGA : ಕರ್ನಾಟಕ ಸಂಘ ಮುಂಭಾಗ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಪಲ್ಸರ್‌ ಬೈಕ್‌ (Pulsar Bike) ನಾಪತ್ತೆಯಾಗಿದೆ. ಶಿವಮೊಗ್ಗದ ಸಂತೋಷ್‌ ಎಂಬುವವರು ಮೇ 19ರಂದು ಸ್ನೇಹಿತರ ಕಾರಿನಲ್ಲಿ ಹೊಳೆಹೊನ್ನೂರಿಗೆ ತೆರಳಿದ್ದರು. ಹಾಗಾಗಿ ಕರ್ನಾಟಕ ಸಂಘ ಮುಂಭಾಗ ಪಾರ್ಕಿಂಗ್‌ ಸ್ಥಳದಲ್ಲಿ ಬೈಕ್‌ ನಿಲ್ಲಿಸಿದ್ದರು. ಸಂಜೆ ಮರಳಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸಂತೋಷ್‌, ಬಳಿಕ ದೂರು ನೀಡಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸೂಡಾಗೆ ಒಂದು ವಾರದ ಡೆಡ್‌ಲೈನ್‌, ಬೇಡಿಕೆ ಈಡೇರಿಸದಿದ್ದರೆ ಕಾನೂನು ಹೋರಾಟದ ವಾರ್ನಿಂಗ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment