ಶಿವಮೊಗ್ಗ LIVE
ಶಿವಮೊಗ್ಗ: ಸಾಗರ ರಸ್ತೆಯ ಮಲ್ಲಿಗೇನಹಳ್ಳಿ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ತಳ್ಳುವ ಗಾಡಿಯೊಂದನ್ನು (Pushcart) ಕಳ್ಳರು ಕಳ್ಳತನ ಮಾಡಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ರೈಸ್ ಮಿಲ್ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು?

ರಾಘವೇಂದ್ರ ನಾಯ್ಕ ಎಂಬುವವರು ವ್ಯಾಪಾರ ಮುಗಿಸಿ ರಾತ್ರಿ ಎಂದಿನಂತೆ ಗಾಡಿಯನ್ನು ನಿಲ್ಲಿಸಿ ಮನೆಗೆ ಹೋಗಿದ್ದರು. ಮರುದಿನ ಬೆಳಿಗ್ಗೆ ಬಂದು ನೋಡಿದಾಗ ಗಾಡಿಯು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ತಳ್ಳುವ ಗಾಡಿಯು ಕಬ್ಬಿಣದ ಚಾವಣಿ ಮತ್ತು ಬೈಕ್ ಚಕ್ರಗಳನ್ನು ಹೊಂದಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕಳುವಾದ ಈ ತಳ್ಳುವ ಗಾಡಿಯ ಮೌಲ್ಯ ಸುಮಾರು ₹30,000 ಎಂದು ಉಲ್ಲೇಖಿಸಲಾಗಿದೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
LATEST NEWS
- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

- ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






