ಶಿವಮೊಗ್ಗ LIVE
ಶಿವಮೊಗ್ಗ: ನಗರದ ರೈಸ್ ಮಿಲ್ (rice mill) ಮಾಲೀಕ ಶಿವಕುಮಾರ್ ಅವರಿಗೆ ಅಕ್ಕಿ ವ್ಯಾಪಾರದಲ್ಲಿ ಸುಮಾರು ₹30 ಲಕ್ಷಕ್ಕು ಅಧಿಕ ಹಣ ವಂಚಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ » ATMನಿಂದ ಹಿಂತಿರುಗಿ ಬ್ಯಾಂಕಿನಲ್ಲಿ ಅಕೌಂಟ್ ಚೆಕ್ ಮಾಡಿದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?

ಹಾಸನದ ವಾಸೀಂ ಎಂಬಾತ ಕಳೆದ ಒಂದು ವರ್ಷದಿಂದ ಶಿವಕುಮಾರ್ ಅವರ ಮಿಲ್ನಿಂದ ಅಕ್ಕಿ ಮೂಟೆಗಳನ್ನು ಪಡೆದುಕೊಂಡಿದ್ದರು. ಆರಂಭದಲ್ಲಿ ಸಕಾಲಕ್ಕೆ ಹಣ ಪಾವತಿಸಿ ನಂಬಿಕೆ ಗಳಿಸಿದ್ದರು. ನಂತರ ಅಕ್ಕಿ ಪಡೆದು ಹಣ ನೀಡದೆ ಸತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ವಾಸೀಂ ಒಟ್ಟು ₹30,90,631 ಬಾಕಿ ಹಣ ನೀಡದೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





