| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 19 SEPTEMBER 2023
SHIRALAKOPPA : ದೋಷಪೂರಿತ ಬೈಕ್ ಸೈಲೆನ್ಸರ್ಗಳನ್ನು (Silencer) ವಶಕ್ಕೆ ಪಡೆದ ಪೊಲೀಸರು ನಡು ರಸ್ತೆಯಲ್ಲಿ ಸಾರ್ವಜನಿಕರ ಎದುರಲ್ಲೇ ನಾಶಪಡಿಸಿದರು.
ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸರು 20 ದೋಷಪೂರಿತ ಸೈಲೆನ್ಸರ್ಗಳನ್ನು (Silencer) ವಶಕ್ಕೆ ಪಡೆದಿದ್ದರು. ಟೌನ್ ಬಸ್ ನಿಲ್ದಾಣದ ಸಮೀಪ ಇವುಗಳನ್ನು ಸಾಲಾಗಿ ಇರಿಸಿ ನಾಶಪಡಿಸಲಾಗಿದೆ. ಇನ್ಮುಂದೆ ಇಂತಹ ದೋಷಪೂರಿತ ಸೈಲೆನ್ಸರ್ ಬಳಕೆ ಮಾಡಿದ ವಾಹನ ಮಾಲೀಕರು ಮತ್ತು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿಯಲ್ಲಿ ಇಬ್ಬರು ಯುವಕರು ನೀರುಪಾಲು, ಒಬ್ಬನ ಮೃತದೇಹ ಪತ್ತೆ
ಶಿಕಾರಿಪುರ ಡಿವೈಎಸ್ಪಿ ಶಿವಾನಂದ ಮದರಖಂಡಿ, ಶಿಕಾರಿಪುರ ಸರ್ಕಲ್ ಇನ್ಸ್ಪೆಕ್ಟರ್ ರುದ್ರೇಶ್, ಶಿರಾಳಕೊಪ್ಪ ಪಿಎಸ್ಐ ಮಂಜುನಾಥ್ ಸಿದ್ದಪ್ಪ ಕುರಿ ಮತ್ತು ಸಿಬ್ಬಂದಿ ಈ ವೇಳೆ ಹಾಜರಿದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()