ರಿಂಗ್‌ ರಸ್ತೆಯಲ್ಲಿ ಓಡಾಡುವಾಗ ಹುಷಾರ್‌, ಬೈಕಿನಲ್ಲಿ ತೆರಳಿದ್ದ ಯುವಕ, ಯುವತಿಯಿಂದ ಕೇಸ್‌ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ವಿದ್ಯಾರ್ಥಿ ಮತ್ತು ಆತನ ಸ್ನೇಹಿತೆಗೆ (ಇಬ್ಬರ ಹೆಸರು ಗೌಪ್ಯ) ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಚಾಕು ತೋರಿಸಿ ಚಿನ್ನದ ಸರಗಳು, ಮೊಬೈಲ್‌ ಫೋನ್‌ ಕಸಿದು ಪರಾರಿಯಾಗಿದ್ದಾರೆ. ಶಿವಮೊಗ್ಗದ ಹೊಸ ರಿಂಗ್‌ ರಸ್ತೆಯಲ್ಲಿ ಘಟನೆ ಸಂಭವಿಸಿದೆ.

ವಿದ್ಯಾರ್ಥಿ ಮತ್ತು ಆತನ ಸ್ನೇಹಿತೆ ಪೆಸೆಟ್‌ ಕಾಲೇಜಿನಲ್ಲಿ ನಡೆಯುತ್ತಿದ್ದ ಕ್ಯಾಂಪಸ್‌ ಸೆಲೆಕ್ಷನ್‌ಗೆ ಬೈಕಿನಲ್ಲಿ ತೆರಳುತ್ತಿದ್ದರು. ರಿಂಗ್‌ ರಸ್ತೆಯಲ್ಲಿ ಮಧ್ಯಾಹ್ನ 1.30ರ ಹೊತ್ತಿಗೆ ಬೈಕ್‌ ನಿಲ್ಲಿಸಿ ಇಬ್ಬರು ಫೋಟೊ ಕ್ಲಿಕ್ಕಿಸಿಕೊಳ್ಳೂತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿದ್ಯಾರ್ಥಿ ಮತ್ತು ಸ್ನೇಹಿತೆಗೆ ಚಾಕು ತೋರಿಸಿ ಬೆದರಿಕೆ ಒಡ್ಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಇಬ್ಬರ ಬಳಿ ಇದ್ದ ₹50,000 ಮೌಲ್ಯದ 10 ಗ್ರಾಂ ತೂಕದ ಬಂಗಾರದ ಸರ, ₹1.20 ಲಕ್ಷ ಮೌಲ್ಯದ 20 ಗ್ರಾಂ ತೂಕದ ಬಂಗಾರದ ಸರ, ₹41,000 ಮೌಲ್ಯದ ಸ್ಯಾಮ್‌ಸಂಗ್‌ ಎಸ್23‌ ಮೊಬೈಲ್‌, ₹20,000 ಮೌಲ್ಯದ ರೆಡ್‌ಮಿ 12 ಪ್ರೋ ಮೊಬೈಲ್‌ ಫೋನ್‌ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಊರಿಗೆ ಹೋಗಿದ್ದಾಗ ಪಕ್ಕದ ಮನೆ ಮಹಿಳೆಯಿಂದ ಬಂತು ಫೋನ್‌, ವಾಪಸಾದಾಗ ಕಾದಿತ್ತು ಶಾಕ್

ಬಳಿಕ ತಮ್ಮನ್ನು ಹಿಂಬಾಲಿಸಿ ಬನ್ನಿ ಮುಂದೆ ನಿಮ್ಮ ಸರ ಮತ್ತು ಮೊಬೈಲ್‌ ಫೋನ್‌ ವಾಪಸ್‌ ಕೊಡುತ್ತೇವೆ ಎಂದು ತಿಳಿಸಿದ್ದ ಇಬ್ಬರು ಅಪರಿಚಿತರು ಗೋವಿಂದಾಪುರದ ಬಳಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment