SHIMOGA | ರೌಡಿ ಪರೇಡ್, 170ಕ್ಕೂ ಹೆಚ್ಚು ರೌಡಿಗಳಿಗೆ ಖಡಕ್ ವಾರ್ನಿಂಗ್, ಏನೆಲ್ಲ ಸೂಚನೆ ಕೊಟ್ರು ಎಸ್ಪಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021

ಅಪರಾಧ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಖಡಕ್ ವರ್ನಿಂಗ್ ನೀಡಲು ಶಿವಮೊಗ್ಗ ಪೊಲೀಸರು ರೌಡಿ ಪರೇಡ್ ನಡೆಸಿದರು. 170ಕ್ಕೂ ಹೆಚ್ಚು ರೌಡಿಗಳು ಪರೇಡ್‍ನಲ್ಲಿದ್ದರು.

ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಖಡಕ್ ವಾರ್ನಿಂಗ್ ಕೊಟ್ಟ ಎಸ್‍ಪಿ

ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ರೌಡಿಗಳ ಕೇಸ್‍ಗಳ ಮಾಹಿತಿ ಪಡೆದು, ಚಟುವಟಿಕೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.  ಯಾವುದೆ ರೀತಿಯ ರೌಡಿ ಚಟವಟಿಕೆ ನಡೆಸದಂತೆ ವಾರ್ನಿಂಗ್ ಕೊಟ್ಟರು.

ಬಾರ್, ಟೀ ಅಂಗಡಿ ಮುಂದೆ ನಿಲ್ಲಂಗಿಲ್ಲ

ಬಾರ್ ಒಂದರಲ್ಲಿ ಇತ್ತೀಚೆಗೆ ಗಲಾಟೆಯಾಗಿ, ಯುವಕನೊಬ್ಬನ ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾರ್‍ಗಳಲ್ಲಿ ಕುಡಿದು ಕಿರಿಕ್ ಮಾಡುವ ರೌಡಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಎಚ್ಚರಿಕೆ ನೀಡಿದರು. ಟೀ ಅಂಗಡಿ ಮುಂದೆ ಗುಂಪುಗೂಡಿ ಗಲಾಟೆ ಮಾಡುವುದು ಸೇರಿದಂತೆ ಶಾಂತಿ ಕದಡುವವರ ವಿರುದ್ಧ ಕೇಸ್ ದಾಖಲಿಸಲಾಗುತ್ತದೆ ಎಂದರು.  ಇನ್ಮುಂದೆ ಟೀ ಅಂಗಡಿಗಳ ಮುಂದೆ ಸಿಸಿಟಿವಿ ಅಳವಡಿಸಬೇಕು. ಈ ಸಂಬಂಧ ಪೊಲೀಸ್ ಸಿಬ್ಬಂದಿಗಳು ಟೀ ಅಂಗಡಿ ಮಾಲೀಕರ ಮನವೊಸಲಿಸಬೇಕು ಎಂದರು.

ಶಿವಮೊಗ್ಗ ಉಪ ವಿಭಾಗದ ದೊಡ್ಡಪೇಟೆ, ಕೋಟೆ, ಜಯನಗರ , ವಿನೋಬನಗರ, ಶಿವಮೊಗ್ಗ ಗ್ರಾಮಾಂತರ, ತುಂಗಾ ನಗರ, ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಗಳು ಪರೇಡ್‍ನಲ್ಲಿದ್ದರು.

VIDEO REPORT

ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್, ಡಿವೈಎಸ್‍ಪಿ ಉಮೇಶ್ ನಾಯ್ಕ್ ಸೇರಿದಂತೆ ಇನ್ಸ್‍ಪೆಕ್ಟರ್‍ಗಳು, ಸಬ್‍ ಇನ್ಸ್‍ಪೆಕ್ಟರ್‍ಗಳು ಸೇರಿದಂತೆ ವಿವಿಧ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 4, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment