
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆಮೆ ಮತ್ತು ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 0
ಶಿವಮೊಗ್ಗ ತಾಲೂಕು ವೀರಗಾರನ ಭೈರನಕೊಪ್ಪದ ರಮೇಶ್ ನಾಯ್ಕ್, ರಾಣೆಬೆನ್ನೂರು ತಾಲೂಕು ಕಜ್ಜರಿ ಗ್ರಾಮದ ಜಗದೀಶ ರಾಮಪ್ಪ ತಿಮ್ಮಜ್ಜಿ, ದಾವಣಗೆರೆ ತಾಲೂಕು ಹೊನ್ನೂರಿನ ಹರೀಶ ಮತ್ತು ಹೊಸನಗರ ತಾಲೂಕು ಹಾಲುಗುಡ್ಡೆ ಬಾಳೂರಿನ ನಾಗೇಂದ್ರ ಬಂಧಿತರು.
ಹರಿಹರದಲ್ಲಿ ಒಂದು ಆಮೆ ಮತ್ತು ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಸಂಚಾರಿ ದಳ ದಾಳಿ ನಡೆಸಿದೆ. ಆರೋಪಿಗಳನ್ನು ಬಂಧಿಸಲಾಗಿದೆ.
ಅರಣ್ಯ ಸಂಚಾರಿ ದಳದ ಪಿಎಸ್ಐ ಬಿ.ಮಲ್ಲಿಕಾರ್ಜುನ, ಸಿಬ್ಬಂದಿಗಳಾ ರಂಗನಾಥ, ಗಣೇಶ, ರತ್ನಾಕರ್, ಗಿರೀಶ್, ವಿಶ್ವನಾಥ, ಮಂಜುನಾಥ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






