ಶಿವಮೊಗ್ಗ ಲೈವ್.ಕಾಂ | SHIMOGA NEWS | 5 NOVEMBER 2020
ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆಮೆ ಮತ್ತು ಮಣ್ಣು ಮುಕ್ಕ ಹಾವು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. 0
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗ ತಾಲೂಕು ವೀರಗಾರನ ಭೈರನಕೊಪ್ಪದ ರಮೇಶ್ ನಾಯ್ಕ್, ರಾಣೆಬೆನ್ನೂರು ತಾಲೂಕು ಕಜ್ಜರಿ ಗ್ರಾಮದ ಜಗದೀಶ ರಾಮಪ್ಪ ತಿಮ್ಮಜ್ಜಿ, ದಾವಣಗೆರೆ ತಾಲೂಕು ಹೊನ್ನೂರಿನ ಹರೀಶ ಮತ್ತು ಹೊಸನಗರ ತಾಲೂಕು ಹಾಲುಗುಡ್ಡೆ ಬಾಳೂರಿನ ನಾಗೇಂದ್ರ ಬಂಧಿತರು.
ಹರಿಹರದಲ್ಲಿ ಒಂದು ಆಮೆ ಮತ್ತು ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಸಂಚಾರಿ ದಳ ದಾಳಿ ನಡೆಸಿದೆ. ಆರೋಪಿಗಳನ್ನು ಬಂಧಿಸಲಾಗಿದೆ.
ಅರಣ್ಯ ಸಂಚಾರಿ ದಳದ ಪಿಎಸ್ಐ ಬಿ.ಮಲ್ಲಿಕಾರ್ಜುನ, ಸಿಬ್ಬಂದಿಗಳಾ ರಂಗನಾಥ, ಗಣೇಶ, ರತ್ನಾಕರ್, ಗಿರೀಶ್, ವಿಶ್ವನಾಥ, ಮಂಜುನಾಥ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]