SHIVAMOGGA LIVE NEWS
SHIMOGA | ಬಾಗಿಲಿನ ಇಂಟರ್ ಲಾಕ್ ಮುರಿದು ಆಕ್ವಾಗಾರ್ಡ್ ಸರ್ವಿಸ್ ಸೆಂಟರ್ ನಲ್ಲಿ (SERVICE CENTER) ಕಳ್ಳತನ ಮಾಡಲಾಗಿದೆ. ಸರ್ವಿಸ್ ಗೆ ಬಳಸುವ ಬಿಡಿ ಭಾಗಗಳು ಮತ್ತು ನಗದು ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬಸವನಗುಡಿ ಮೊದಲನೆ ಅಡ್ಡರಸ್ತೆಯಲ್ಲಿರುವ ಸರ್ವಿಸ್ ಸೆಂಟರ್ ಬಾಗಿಲಿನ ಇಂಟರ್ ಲಾಕ್ ಮುರಿದು ಕಳವು ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಹೇಗಾಯ್ತು ಕಳ್ಳತನ? SERVICE CENTER
ಪ್ರೊಪ್ರೈಟರ್ ಮಂಜುನಾಥ್ ಅವರ ಸಹೋದರ ಸರ್ವಿಸ್ ಸೆಂಟರ್ ನಲ್ಲೆ (SERVICE CENTER) ಉಳಿದುಕೊಳ್ಳುತ್ತಿದ್ದ. ಆತನಿಗೆ ಹುಷಾರಿಲ್ಲದ ಕಾರಣ ಅಕ್ಟೋಬರ್ 1ರಂದು ಹೊನ್ನಾಳಿಯಲ್ಲಿರುವ ಮನೆಗೆ ತೆರಳಿದ್ದ. ಸೋಮವಾರ ಬೆಳಗ್ಗೆ ಮಂಜುನಾಥ್ ಅವರು ಸರ್ವಿಸ್ ಸೆಂಟರ್ ಗೆ ಬಂದಾಗ ಹೊರಗಿನಿಂದ ಬಾಗಿಲು ಹಾಕಿದಂತೆಯೇ ಇತ್ತು.
ಬಳಿ ಬಂದಾಗ ಕಳ್ಳರು ಇಂಟರ್ ಲಾಕ್ ಮುರಿದಿರುವುದು ಗೊತ್ತಾಗಿದೆ. ಅಲ್ಲದೆ ಟೇಬಲ್ ಡ್ರಾನಲ್ಲಿದ್ದ 6 ಸಾವಿರ ರೂ. ನಗದು ಮತ್ತು ಸರ್ವಿಸ್ ಸೆಂಟರ್ ನಲ್ಲಿದ್ದ ಹಲವು ವಸ್ತುಗಳ್ಳನ್ನು ಕಳ್ಳರು ಕದ್ದೊಯ್ದಿದ್ದರು. ಸುಮಾರು 1.39 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ರಾತ್ರಿ ಮನೆ ಗೋಡೆ ಮುಟ್ಟಿದರೆ ಕರೆಂಟ್ ಶಾಕ್, ಜನಕ್ಕೆ ಢವ ಢವ, ಸ್ಥಳಕ್ಕೆ ಅಧಿಕಾರಿಗಳು ದೌಡು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.