ಶಿವಮೊಗ್ಗ LIVE
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳರ ಹಾವಳಿ ಮುಂದುವರೆದಿದೆ. ಬಸ್ ಹತ್ತುವಾಗ ನರ್ಸ್ (Nurse) ಒಬ್ಬರ ಮಾಂಗಲ್ಯ ಸರ ಕಳವು ಮಾಡಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ನಡುರಾತ್ರಿ ಗೀತಾ ಎಂಬುವವರು ಶಿವಮೊಗ್ಗದಿಂದ ಮೈಸೂರು ಬಸ್ ಹತ್ತಿದ್ದಾರೆ. ಸೀಟಿನಲ್ಲಿ ಕುಳಿತು ಚಳಿ ಇದ್ದರಿಂದ ಶಾಲ್ ಹೊದ್ದುಕೊಂಡಿದ್ದಾರೆ. ಆಗ ಕೊರಳಲಿದ್ದ ಮಾಂಗಲ್ಯ ಸರ ನಾಪತ್ತೆ ಆಗಿರುವುದು ಗೊತ್ತಾಗಿದೆ. ಬಸ್ ಹತ್ತುವಾಗ ಜನ ಸಂದಣಿ ಇತ್ತು. ಆ ಸಂದರ್ಭ ಮಾಂಗಲ್ಯ ಸರ ಕಳ್ಳತನ ಮಾಡಿರುವ ಶಂಕೆ ಇದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕಳುವಾಗಿರುವುದು ₹2.24 ಲಕ್ಷದ 40 ಗ್ರಾಂ ತೂಕದ ಮಾಂಗಲ್ಯ ಸರ ಎಂದು ತಿಳಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಸಾಲ ಬಾಧೆ, ಸಾಗರದಲ್ಲಿ ವಿಷ ಸೇವಿಸಿದ್ದ ರೈತ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರು
Nurse
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






