ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MAY 2024
SHIMOGA : ಲಷ್ಕರ್ ಮೊಹಲ್ಲಾದಲ್ಲಿ ನಡೆದ ಡಬಲ್ ಮರ್ಡರ್ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಎಸ್ಪಿ ಹೇಳಿದ್ದೇನು?
‘ಸಂಜೆ 5.30ರ ಹೊತ್ತಿಗೆ ಸ್ಥಳೀಯ ವ್ಯಕ್ತಿಯೊಬ್ಬನ ಮೇಲೆ ಹೊರಗಿನಿಂದ ಬಂದ ಯುವಕರು ಹಲ್ಲೆ ನಡೆಸಿದರು. ಈ ವೇಳೆ ಸ್ಥಳೀಯ ವ್ಯಕ್ತಿಯ ಸ್ನೇಹಿತರು ಹಲ್ಲೆಕೋರರ ಮೇಲೆ ದಾಳಿ ನಡೆಸಿದರು. ಚೂಪಾದ ವಸ್ತುಗಳಿಂದ ಹಲ್ಲೆ ನಡೆಸಿ, ಕಲ್ಲುಗಳನ್ನು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ. ಸುಹೇಲ್ ಅಲಿಯಾಸ್ ಖಲಂದರ್ ಅಲಿಯಸ್ ಸೇಬು ಮತ್ತು ಗೌಸ್ ಎಂಬುವವರು ಹತ್ಯೆಯಾಗಿದ್ದಾರೆ. ಈ ಪೈಕಿ ಒಬ್ಬಾತ ಕೆ.ಆರ್.ಪುರಂ ನಿವಾಸಿ. ಮತ್ತೊಬ್ಬ ಅಣ್ಣಾನಗರದವನು. ಆರೋಪಿಗಳ ಗುರುತು ಪತ್ತೆಯಾಗಿದೆ, ಬಂಧಿಸಲಾಗುತ್ತದೆ’ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡು ರಸ್ತೆಯಲ್ಲಿ ಇಬ್ಬರ ಭೀಕರ ಹತ್ಯೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






