Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮಾಚೇನಹಳ್ಳಿ ಬಳಿ KSRTC ಬಸ್‌ಗೆ ಕಲ್ಲು ತೂರಿದ ದುಷ್ಕರ್ಮಿಗಳು

ಮಾಚೇನಹಳ್ಳಿ ಬಳಿ KSRTC ಬಸ್‌ಗೆ ಕಲ್ಲು ತೂರಿದ ದುಷ್ಕರ್ಮಿಗಳು

11/12/2020 1:12 PM
ನಿತಿನ್‌ ಕೈದೊಟ್ಲು

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುತ್ತಿದ್ದ KSRTC ಬಸ್ ಒಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದೆ.

129722226 1022058594940717 1962776210255359546 n.jpg? nc cat=107&ccb=2& nc sid=730e14& nc ohc=VrZsJOFIqiEAX Mfrl3& nc ht=scontent.fixe1 2

ಮಾಚೇನಹಳ್ಳಿ ಬಳ್ಳಿ ನಗರ ಸಾರಿಗೆ ಬಸ್‍ಗೆ ಕಲ್ಲು ತೂರಿರುವ ವರದಿಯಾಗಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ.

RELATED NEWS | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು

ನೌಕರರು ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇವತ್ತು ಸರ್ಕಾರಿ ಸಾರಿಗೆ ಬಸ್‍ಗಳು ಸಂಚಾರ ಸ್ಥಗಿತವಾಗಿತ್ತು. ಶಿವಮೊಗ್ಗ – ಭದ್ರಾವತಿ ನಡುವೆ ಬಸ್ ಸಂಚಾರ ಸಾಮಾನ್ಯ ದಿನದ ಹಾಗೆ ಇತ್ತು. ಆದರೆ ಕಲ್ಲು ತೂರಿರುವುದರಿಂದ ತಾತ್ಕಾಲಿಕವಾಗಿ ಬಸ್ ಸಂಚಾರ ನಿಲ್ಲಿಸಲಾಗಿತ್ತು.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 111220 KSRTC Bus Stand Shimoga 1 ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು
Next Article 111220 Bedarahosahalli Accident Car and Tata Ace 1 ಶಿವಮೊಗ್ಗದ ಬೇಡರಹೊಸಹಳ್ಳಿ ಬಳಿ ಭೀಕರ ಅಪಘಾತ, ಕಾರು, ಟಾಟಾ ಏಸ್ ಮುಖಾಮುಖಿ ಡಿಕ್ಕಿ

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?