ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020
ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುತ್ತಿದ್ದ KSRTC ಬಸ್ ಒಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದೆ.
ಮಾಚೇನಹಳ್ಳಿ ಬಳ್ಳಿ ನಗರ ಸಾರಿಗೆ ಬಸ್ಗೆ ಕಲ್ಲು ತೂರಿರುವ ವರದಿಯಾಗಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ.
RELATED NEWS | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು
ನೌಕರರು ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇವತ್ತು ಸರ್ಕಾರಿ ಸಾರಿಗೆ ಬಸ್ಗಳು ಸಂಚಾರ ಸ್ಥಗಿತವಾಗಿತ್ತು. ಶಿವಮೊಗ್ಗ – ಭದ್ರಾವತಿ ನಡುವೆ ಬಸ್ ಸಂಚಾರ ಸಾಮಾನ್ಯ ದಿನದ ಹಾಗೆ ಇತ್ತು. ಆದರೆ ಕಲ್ಲು ತೂರಿರುವುದರಿಂದ ತಾತ್ಕಾಲಿಕವಾಗಿ ಬಸ್ ಸಂಚಾರ ನಿಲ್ಲಿಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200