SHIVAMOGGA LIVE NEWS, 3 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರು ದುರ್ಬಳಕೆ ಮಾಡಿಕೊಂಡು, ಹೊಸ ವರ್ಷಕ್ಕೆ, ವಿಷ ಪದಾರ್ಥ ಬೆರೆಸಿರುವ ಸಿಹಿ (Sweets) ತಿಂಡಿ ರವಾನಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ದೂರು ನೀಡಿದ್ದಾರೆ.
ಹೊಸ ವರ್ಷದ ಶುಭ ಕೋರುವ ಪತ್ರದೊಂದಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್ ಅವರಿಗೆ ಕೊರಿಯರ್ ಮೂಲಕ ಸಿಹಿ ತಿಂಡಿ ತಲುಪಿತ್ತು. ಪೊಟ್ಟಣದಲ್ಲಿದ್ದ ಸ್ವೀಟ್ ಸೇವಿಸಿದ ನಾಗರಾಜ್ ಅವರಿಗೆ ಅತ್ಯಂತ ಕಹಿ ಅನಿಸಿದೆ. ಡಾ. ಧನಂಜಯ ಸರ್ಜಿ ಅವರಿಗೆ ಕರೆ ಮಾಡಿದಾಗ ತಾವು ಯಾವುದೇ ಸ್ವೀಟ್ ಬಾಕ್ಸ್ ಕಳಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಡಾ. ಧನಂಜಯ ಸರ್ಜಿ ಅವರ ಹೆಸರು ದುರ್ಬಳಕೆ ಮಾಡಿಕೊಂಡು ಸಿಹಿ (Sweets) ತಿಂಡಿ ಕಳುಹಿಸಲಾಗಿದೆ. ಅದರಲ್ಲಿ ವಿಷ ಪದಾರ್ಥ ಬೆರಸಿರುವ ಅನುಮಾನವಿದೆ ಎಂದು ಆರೋಪಿಸಿ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ದೂರು ನೀಡಿದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್, ಕಾರು ಚಾಲಕನ ವಿರುದ್ಧ ಮರ್ಡರ್ ಕೇಸ್, ಯಾಕೆ?
LATEST NEWS
- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ಕಪ್ಪು ಪ್ಯಾಕೆಟ್ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ? ಯಾರಿವರು ಬಂಧಿತರು?

- ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್ ಮಾಹಿತಿ

- ಸೋಗಾನೆಯಲ್ಲಿ ಧಗಧಗ ಹೊತ್ತಿ ಉರಿದ ತೊಗರಿ, ಹುರುಳಿಯ ಬೊಣವೆ, ಆಗಿದ್ದೇನು?

- ಕಾರು, ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ನೆರವಾದ ಶಿವಮೊಗ್ಗ ಜಿಲ್ಲಾಧಿಕಾರಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





