ಶಿವಮೊಗ್ಗ ಲೈವ್.ಕಾಂ | SHIMOGA NEWS | 23 FEBRUARY 2021
ಶಿವಮೊಗ್ಗದ ಮತ್ತೊಂದು ದೇವಸ್ಥಾನದಲ್ಲಿ ಕಳ್ಳತನವಾಗಿರುವ ವರದಿಯಾಗಿದೆ. ಮುಖ್ಯ ರಸ್ತೆಯ ಪಕ್ಕದಲ್ಲೇ ಇರುವ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳರು ಬೀಗ ಒಡೆದಿರುವುದು ಬೆಳಕಿಗೆ ಬಂದಿದೆ.
ಸೋಮಿನಕೊಪ್ಪ ಮುಖ್ಯ ರಸ್ತೆಯಲ್ಲಿ ಇರುವ ಚೌಡಶ್ವೇರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲಿನ ಬೀಗ ಒಡೆದಿರುವ ಕಳ್ಳರು, ಹುಂಡಿಯಲ್ಲಿದ್ದ ಹಣವನ್ನು ಕದ್ದಿದ್ದಾರೆ. ಇನ್ನು, ದೇವಿಗೆ ಮಾಡಿಸಲಾಗಿದ್ದ ಪಂಚಲೋಹದ ಮುಖವಾಡವು ಕಳುವಾಗಿದೆ.
ಈ ಸಂಬಂಧ ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200