SHIVAMOGGA LIVE NEWS | BHADRAVATHI | 20 ಏಪ್ರಿಲ್ 2022
ಸರ್ಕಾರಿ ಹಾಸ್ಟೆಲ್ ಒಂದರ ಬೀಗ ಒಡೆದು ಬ್ಯಾಟರಿ, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ.
ಭದ್ರಾವತಿಯ ಸೀಗೆಬಾಗಿ ಮೆಟ್ರಿಕ್ ಪೂರ್ವ ಬಾಲಕರ ಹಾಸ್ಟೆಲ್’ನಲ್ಲಿ ಘಟನೆ ಸಂಭವಿಸಿದೆ. ಏಪ್ರಿಲ್ 13ರ ರಾತ್ರಿ ಘಟನೆ ಸಂಭವಿಸಿದೆ.
ವಿದ್ಯಾರ್ಥಿನಿಲಯದ ಕಚೇರಿಯ ಬೀಗ ಮರಿದು ಕಳ್ಳತನ ಮಾಡಲಾಗಿದೆ. 6 ಯುಪಿಎಸ್ ಬ್ಯಾಟರಿಗಳು, ಸಿಸಿ ಕ್ಯಾಮರಾ, ಹಿತ್ತಾಳೆ ಪಾತ್ರೆಗಳನ್ನು ಕಳವು ಮಾಡಲಾಗಿದೆ. ಇನ್ನು, ಅಡುಗೆ ಕೋಣೆಯ ಬೀಗ ಮುರಿದು, ಭೋಜನಾಲಯದಲ್ಲಿದ್ದ ಟಿವಿಯನ್ನು ಒಡೆದು ಹಾಕಲಾಗಿದೆ.
ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200