SHIVAMOGGA LIVE NEWS | 29 NOVEMBER 2023
SAGARA : ಮೆಸ್ಕಾಂ ನಿವೃತ್ತ ಇಂಜಿನಿಯರ್ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ನಗದು ಹಾಗೂ ಆಭರಣಗಳ ದೋಚಿರುವ ಘಟನೆ ಪಟ್ಟಣದ ವಿಜಯ ನಗರದ ಬಾಪಟ್ ಕಲ್ಯಾಣ ಮಂಟಪ ಹಿಂಭಾಗದಲ್ಲಿ ನಡೆದಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ನಿವೃತ್ತ ಇಂಜಿನಿಯರ್ ನಾಗರಾಜ್ ಎಂಬುವರು ಕುಟುಂಬ ಸಮೇತ ಕಾರ್ಯಕ್ರಮವೊಂದಕ್ಕೆ ಸಿದ್ದಾಪುರಕ್ಕೆ ಹೋಗಿದ್ದರು. ಸೋಮವಾರ ಬೆಳಗ್ಗೆ ಹಿಂದಿರುಗಿದಾಗ ಮನೆಯ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಬೆಡ್ರೂಮ್ನಲ್ಲಿದ್ದ ಎರಡು ಬೀರುವಿನ ಬಾಗಿಲು ಒಡೆದು 25 ಸಾವಿರ ರೂ. ನಗದು, ಚಿನ್ನ, ಬೆಳ್ಳಿ ಆಭರಣ, ರೇಷ್ಮೆ ಸೀರೆಗಳು ಸೇರಿದಂತೆ 9 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ ಎಂದು ದೂರು ನೀಡಿದ್ದಾರೆ.
ಇದನ್ನೂ ಓದಿ – ಗೋ ಪೂಜೆ ಸಂದರ್ಭ ಚಿನ್ನದ ಸರ ನುಂಗಿದ ಹಸು, ಶಸ್ತ್ರಚಿಕಿತ್ಸೆ