SAGARA, 7 AUGUST 2024 : ಆನಂದಪುರ ನರಸೀಪುರದ ಶ್ರೀಲಕ್ಷ್ಮೀ ನರಸಿಂಹ ದೇವಾಲಯದಲ್ಲಿ (Temple) ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ದೇವಾಲಯದ ಬೀಗ ಮುರಿಯಲು ಯತ್ನಿಸಿ ತಿರುಚಿದ್ದಾರೆ. ಕಿಟಕಿ ಬಾಗಿಲು ತೆರೆದು ಸರಳುಗಳನ್ನು ಬಗ್ಗಿಸಲಾಗಿದೆ.
ದೇವಾಲಯ ಊರಿನ ಒಳಗೆ ಇರುವ ಕಾರಣ ಬೀಗ ಒಡೆಯುವ ಶಬ್ದ ಗ್ರಾಮಸ್ಥ ರಿಗೆ ಕೇಳಿಸಬಹುದು ಎಂದು ಹೆದರಿ ಕಳ್ಳರು ಪರಾರಿಯಾಗಿದ್ದಾರೆ. ಬೆಳಗ್ಗೆ ಅರ್ಚಕರು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ ⇓
ಗುಡ್ ಮಾರ್ನಿಂಗ್ ಶಿವಮೊಗ್ಗ | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್ನಲ್ಲಿ ಎಲ್ಲ ಸುದ್ದಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200