ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 1 DECEMBER 2023
KUMSI : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲಿನ ಬೀಗ ಒಡೆದು ಚಿನ್ನಾಭರಣ (jewellery) ಕಳ್ಳತನ ಮಾಡಲಾಗಿದೆ. ಹಾರನಹಳ್ಳಿಯ ಶಶಿಧರ್ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಕುಟುಂಬದವರು ದಾವಣಗೆರೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಬರುವಷ್ಟರಲ್ಲಿ ಕೃತ್ಯ ನಡೆದಿದೆ.
ನ.23ರಂದು ಸಂಜೆ 4.30ಕ್ಕೆ ಮನೆಯಿಂದ ತೆರಳಿದ್ದು ಸಂಜೆ 7.30ಕ್ಕೆ ಶಶಿಧರ್ ಅವರ ಕುಟುಂಬದವರು ಹಿಂತಿರುಗಿದ್ದಾರೆ. ಆಗ ಮನೆ ಬಾಗಿಲಿನ ಬೀಗ ಒಡೆದಿರುವುದು ಗೊತ್ತಾಗಿದೆ. ಒಳಗೆ ಹೋಗಿ ನೋಡಿದಾಗಿ 3.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ (jewellery) ಕಳುವಾಗಿರುವುದು ಬೆಳಕಿಗೆ ಬಂದಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ- ಫೇಸ್ಬುಕ್ನಲ್ಲಿ ಯುವತಿಯರ ಅಶ್ಲೀಲ ಫೋಟೊ, 2 ಪ್ರತ್ಯೇಕ ಕೇಸ್, ಆರೋಪಿ ಸಾಬೀತಾದರೆ ಶಿಕ್ಷೆ ಎಷ್ಟು ಗೊತ್ತಾ?






