ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 NOVEMBER 2023
HOSANAGARA : ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆ ಕಳವು (ADIKE THEFT) ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾವಿನಕೊಪ್ಪ ನಿವಾಸಿಗಳಾದ ಎನ್. ರವಿರಾಜ್, ಪಿ. ನಾಗರಾಜ್, ರಾಜೇಶ್ ಬಂಧಿತರು. ಹೊಸನಗರ ಪಟ್ಟಣದ ಸಮೇದಾ ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಡಲಾಗಿದ್ದ 2 ಕ್ವಿಂಟಲ್ 78 ಕೆ.ಜಿ ಅಡಿಕೆಯನ್ನು ಕಳೆದ ತಿಂಗಳು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ- ಶಿವಮೊಗ್ಗದ ಎಲೆಕ್ಟ್ರಿಕ್ ಅಂಗಡಿಗೆ ದಂಡ ವಿಧಿಸಿದ ಕೋರ್ಟ್, ಕಾರಣವೇನು?
ಪಿಎಸ್ಐ ಶಿವಾನಂದ ಕೋಳಿ ನೇತೃತ್ವದಲ್ಲಿ ಎಎಸ್ಐ ಸುರೇಶ್ ರಾಜ್, ಸಿಬ್ಬಂದಿ ಸುನೀಲ್, ರಂಜಿತ್, ಗಂಗಪ್ಪ ಬಟೋಲಿ, ಸಂದೀಪ್, ನಾಗೇಶ್ ಅವರ ತಂಡ ಆರೋಪಿಗಳನ್ನು ಬಂಧಿಸಿದೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






