ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 NOVEMBER 2023
HOSANAGARA : ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆ ಕಳವು (ADIKE THEFT) ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಾವಿನಕೊಪ್ಪ ನಿವಾಸಿಗಳಾದ ಎನ್. ರವಿರಾಜ್, ಪಿ. ನಾಗರಾಜ್, ರಾಜೇಶ್ ಬಂಧಿತರು. ಹೊಸನಗರ ಪಟ್ಟಣದ ಸಮೇದಾ ಅಡಿಕೆ ಮಂಡಿಯಲ್ಲಿ ಸಂಗ್ರಹಿಸಿಡಲಾಗಿದ್ದ 2 ಕ್ವಿಂಟಲ್ 78 ಕೆ.ಜಿ ಅಡಿಕೆಯನ್ನು ಕಳೆದ ತಿಂಗಳು ಕಳವು ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ- ಶಿವಮೊಗ್ಗದ ಎಲೆಕ್ಟ್ರಿಕ್ ಅಂಗಡಿಗೆ ದಂಡ ವಿಧಿಸಿದ ಕೋರ್ಟ್, ಕಾರಣವೇನು?
ಪಿಎಸ್ಐ ಶಿವಾನಂದ ಕೋಳಿ ನೇತೃತ್ವದಲ್ಲಿ ಎಎಸ್ಐ ಸುರೇಶ್ ರಾಜ್, ಸಿಬ್ಬಂದಿ ಸುನೀಲ್, ರಂಜಿತ್, ಗಂಗಪ್ಪ ಬಟೋಲಿ, ಸಂದೀಪ್, ನಾಗೇಶ್ ಅವರ ತಂಡ ಆರೋಪಿಗಳನ್ನು ಬಂಧಿಸಿದೆ
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





