SHIVAMOGGA LIVE NEWS | 2 APRIL 2024
THIRTHAHALLI : ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ರಫನ್, ಆಯನ್, ಸಮ್ಮರ್ ಮೃತಪಟ್ಟ ಬಾಲಕರು. ಪಟ್ಟಣದ ರಾಮ ಮಂಟಪದ ಪಕ್ಕ ಸಂಜೆ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ತುಂಗಾ ನದಿಯ ತೀರದಲ್ಲಿ ಅಗ್ನಿಶಾಮಕ ಸಿಬ್ಬಂದು ಮತ್ತು ಪೊಲೀಸರು ಸತತ ಒಂದು ಘಂಟೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ನೀರು ತುಂಬಿದ್ದ ಬಕೆಟ್ಗೆ ಬಿದ್ದು ಒಂದೂವರೆ ಮರ್ಷದ ಮಗು ಸಾವು