SAGARA NEWS, 13 NOVEMBER 2024 : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು (Youths) ಕಣ್ಮರೆಯಾಗಿದ್ದಾರೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದೆ.
ಚೇತನ್, ಸಂದೀಪ್ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ. ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ. ಯುವಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
![]() |
ಇದನ್ನೂ ಓದಿ » ಹೊಳೆ ಸ್ಟಾಪ್ನಲ್ಲಿ ಡಿವೈಡರ್ಗೆ ಬಸ್ ಡಿಕ್ಕಿ, ತಪ್ಪಿದ ಅನಾಹುತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200