ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIKARIPURA, 25 AUGUST 2024 : ಸ್ನೇಹಿತರೊಂದಿಗೆ ಪ್ರವಾಸಕ್ಕೆ (Tourist) ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ಉಡುತಡಿ ಗ್ರಾಮದ ಅಕ್ಕಮಹಾದೇವಿ ಜನ್ಮಸ್ಥಳದ ಪ್ರವಾಸಿ ತಾಣದಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿರಾಳಕೊಪ್ಪದ ಗಂಡಗಡಕೇರಿ ನಿವಾಸಿ ತಾಹೀರ್‌ (21) ಮೃತ ದುರ್ದೈವಿ. ತಾಹೀರ್‌ ಇವತ್ತು ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಆಗಮಿಸಿದ್ದ. ಫೋಟೊ ತೆಗೆಯುವ ವೇಳೆ ಕಾಲು ಜಾರಿ ಕಲ್ಯಾಣಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೆ ಆತನ ರಕ್ಷಣಾ ಕಾರ್ಯ ನಡೆಸಲಾಯಿತು. ಅಷ್ಟರಲ್ಲಿ ತಾಹೀರ್‌ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ಶಿರಾಳಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

youth-at-udutadi-shikaripura-Shiralakoppa

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಮಳೆಗೆ ಮನೆ ಗೋಡೆ ಕುಸಿತ, ಅದೃಷ್ಟವಶಾತ್‌ ತಪ್ಪಿದ ಅನಾಹುತ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment