ಅಡಕೆ ಬೇಯಿಸುವ ಹಂಡೆಗಳನ್ನು ಕದ್ದೊಯ್ದು ತೋಟದಲ್ಲಿ ಮುಚ್ಚಿಟ್ಟಿದ್ದ ಕಳ್ಳರು ಅರೆಸ್ಟ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 7 ಡಿಸೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಡಕೆ ಬೇಯಿಸುವ ತಾಮ್ರದ ಹಂಡೆಗಳನ್ನು ಕದ್ದಿದ್ದ ಕಳ್ಳರನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹೊಳೆಹೊನ್ನೂರು ಪೊಲೀಸರು ಕಾರ್ಯಾಚರಣೆ ನಡೆಸಿ ಖದೀಮರನ್ನು ಅರೆಸ್ಟ್ ಮಾಡಿದ್ದಾರೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಕಳೆದೆರಡು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ಅಶೋಕನಗರದ ಕುಮಾರ್ ಎಂಬುವವರ ಅಡಕೆ ಮನೆಯಲ್ಲಿದ್ದ ಎರಡು ಅಡಕೆ ಬೇಯಿಸುವ ಹಂಡೆಗಳು ಕಳವಾಗಿದ್ದವು. ಈ ಬಗ್ಗೆ ಕುಮಾರ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

shivamogga live subscribe band

ಹಂಡೆಗಳನ್ನು ಅಶೋಕನಗರದ ಉಮೇಶ್ ಮತ್ತು ಬುಡೇನ್ ಸಾಬ್ ಎಂಬುವರು ಕಳ್ಳತನ ಮಾಡಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರ ತಂಡ, ಕದ್ದ ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕಳವು ಮಾಡಿದ ಹಂಡೆಗಳನ್ನು ಬುಡೇನ್ ಸಾಬ್ ತೋಟದಲ್ಲಿ ಮುಚ್ಚಿಟ್ಟಿದ್ದರು. ಪಿಎಸ್‌ಐ ಸುರೇಶ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment