SHIVAMOGGA LIVE NEWS | 10 JULY 2024
BHADRAVATHI : ಮಂಜುನಾಥ ಆಟೊ ಸ್ಪೇರ್ಸ್ ಅಂಗಡಿಯ (SHOP) ರೋಲಿಂಗ್ ಶೆಟರ್ನ ಲಾಕ್ ಮೀಟಿ ಕನ್ನ ಹಾಕಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿಯ ಯಕಿನ್ಸಾ ಕಾಲೋನಿ ನಿವಾಸಿಗಳಾದ ಸೈಯದ್ ಹುಸೇನ್ ಅಲಿಯಾಸ್ ಜಂಗ್ಲಿ (19), ಸೈಯದ್ ಇರ್ಫಾನ್ ಅಲಿಯಾಸ್ ಕಾಲು (21) ಬಂಧಿತರು. ಬಂಧಿತರಿಂದ 40 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಜೂನ್ 17ರ ರಾತ್ರಿ ಅಂಗಡಿಯ ಬಾಗಿಲು ಮೀಟಿ, ಡ್ರಾನಲ್ಲಿದ್ದ ನಗದು ಕಳವು ಮಾಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಹಳೇನಗರ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ – ಡೆಂಗ್ಯು ಶಂಕೆ, ಜ್ವರದಿಂದ ಬಳಲುತ್ತಿದ್ದ ರಿಪ್ಪನ್ಪೇಟೆಯ ಮಹಿಳೆ, ಶಿರಾಳಕೊಪ್ಪದ 9 ತಿಂಗಳ ಮಗು ಸಾವು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200