Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಿಂಗನಮನೆ, ಶಾಂತಿನಗರದಲ್ಲಿ ಇಬ್ಬರು ವಶಕ್ಕೆ, ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

ಸಿಂಗನಮನೆ, ಶಾಂತಿನಗರದಲ್ಲಿ ಇಬ್ಬರು ವಶಕ್ಕೆ, ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಅರೆಸ್ಟ್‌, ಕಾರಣವೇನು?

11/11/2023 12:25 PM
Vanitha

SHIVAMOGGA LIVE NEWS | 11 NOVEMBER 2023

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ (Arrest).

ಭದ್ರಾವತಿ ತಾಲೂಕು ಸಿಂಗನಬಿದರೆಯಲ್ಲಿ ದಾವಣಗೆರೆಯ ಕಿರಣ್‌, ಶಾಂತಿನಗರದಲ್ಲಿ ಜೀಶಾನ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು.

ಸಿಂಗನಮನೆ ಪ್ರಕರಣ

ಸಿಂಗನಮನೆ ಗ್ರಾಮದ ಸ್ಮಶಾನದ ಸಮೀಪ ದಾವಣಗೆರೆ ಜಿಲ್ಲೆಯ ಕಿರಣ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಅನುಮಾನಾಸ್ಪದವಾಗಿ ವರ್ತಿಸುತ್ತಿರುವ ಕುರಿತು ಗಸ್ತು ತಿರುಗುತ್ತಿದ್ದ ಭದ್ರಾವತಿ ಗ್ರಾಮಾಂತರ ಠಾಣೆ ಸಿಬ್ಬಂದಿ ವಿನಾಯಕ ಅವರಿಗೆ ಮಾಹಿತಿ ಲಭ್ಯವಾಗಿತ್ತು. ಗಾಂಜಾ ಸೇವನೆ ಮಾಡಿರುವ ಅನುಮಾನ ವ್ಯಕ್ತವಾಗಿತ್ತು.

ಇದನ್ನೂ ಓದಿ- ರೈಲ್ವೆ ನಿಲ್ದಾಣದ ಮುಂದೆ ಎರಡು ಸ್ಪೋಟ, ರಾತ್ರಿ 2.40ಕ್ಕೆ ಮೊದಲ ಬ್ಲಾಸ್ಟ್‌, 3.24ಕ್ಕೆ ಎರಡನೇ ಸ್ಪೋಟ, ಕಾರಣವೇನು?

ಶಾಂತಿನಗರ ಪ್ರಕರಣ

ಶಾಂತಿನಗರದ ಗರಿಕೆಕೆರೆ ‍ಶ್ರೀ ಚೌಡೇಶ್ವರಿ ದೇವಸ್ಥಾನದ ಸಮೀಪ ಶಿವಮೊಗ್ಗದ ಜೀಶಾನ್‌ ಎಂಬಾತ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಗಸ್ತು ತಿರುಗುತ್ತಿದ್ದ ಭದ್ರಾವತಿ ಗ್ರಾಮಾಂತರ ಠಾಣೆ ಸಿಬ್ಬಂದಿ ಸುನಿಲ್‌ ಬಾಸೂರು ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಜೀಶಾನ್‌ನನ್ನು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಮಾದಕ ವಸ್ತು ಸೇವನೆ ಮಾಡಿರುವುದು ಖಚಿತವಾಗಿದೆ.

ಆರೋಪಿಗಳ ವಿರುದ್ಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article Hosanagara-Police-Station-Board ವೇಗವಾಗಿ ಬಂದು ದಿಢೀರ್‌ ಬ್ರೇಕ್‌ ಹಾಕಿ, ತಿರುಗಿ ನಿಂತ ಕಾರು, ಬೈಕ್‌ಗೆ ಡಿಕ್ಕಿಯಾಗಿ ಸವಾರರಿಗೆ ಗಾಯ
Next Article Maluru-Police-Station-in-Thirthahalli-taluk.webp ತೀರ್ಥಹಳ್ಳಿಯ ಇಂಜಿನಿಯರ್‌ಗೆ ರಾತ್ರಿ ಬಂತು ಒಂದು ಮೆಸೇಜ್‌, ಕೆಲವೇ ದಿನದಲ್ಲಿ ಕಾದಿತ್ತು ಶಾಕ್

ಇದನ್ನೂ ಓದಿ

Police-Van-Jeep-at-Shimoga-Nehru-Road
CRIME DIARYSHIVAMOGGA CITY

ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್‌ ಸಂಸ್ಥೆಯಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Shimoga-Central-Jail-Prison
CRIME DIARYSHIVAMOGGA CITY

ಶಿವಮೊಗ್ಗ ಜೈಲಿನ ಖೈದಿಯ ಹೊಟ್ಟೆಯೊಳಗೆ ಮೊಬೈಲ್‌ ಫೋನ್‌ ಪತ್ತೆ..!

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/07/2025
Crime-News-General-Image
CRIME DIARY

ಪತ್ನಿಯ ಮೂಗನ್ನೆ ಕಚ್ಚಿ ತುಂಡರಿಸಿದ ಪತಿ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾದ ಮಹಿಳೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Bhadra-Dam-Water-Out-Flow
BHADRAVATHI

BREAKING NEWS – ಭದ್ರಾ ಜಲಾಶಯದ ಗೇಟುಗಳು ಓಪನ್, ಎಷ್ಟು ನೀರು ಹೊಳೆಗೆ ಹರಿಸಲಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Murder-at-Bommanakatte-E-Block-in-Shimoga.
CRIME DIARYSHIVAMOGGA CITY

BREAKING NEWS – ಶಿವಮೊಗ್ಗದಲ್ಲಿ ಯುವಕನ ಕೊಲೆ, ಸ್ಥಳಕ್ಕೆ ಪೊಲೀಸರು ದೌಡು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/07/2025
Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?