Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಭದ್ರಾವತಿ, ತೀರ್ಥಹಳ್ಳಿಯಲ್ಲಿ ಪೊಲೀಸರಿಂದ ಪ್ರತ್ಯೇಕ ದಾಳಿ, ನಾಲ್ವರು ಅರೆಸ್ಟ್‌

ಭದ್ರಾವತಿ, ತೀರ್ಥಹಳ್ಳಿಯಲ್ಲಿ ಪೊಲೀಸರಿಂದ ಪ್ರತ್ಯೇಕ ದಾಳಿ, ನಾಲ್ವರು ಅರೆಸ್ಟ್‌

19/08/2023 10:23 AM
Vanitha

SHIVAMOGGA LIVE NEWS | 19 AUGUST 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

BHADRAVATHI / THIRTHAHALLI : ಪ್ರತ್ಯೇಕ ಪ್ರಕರಣಗಳಲ್ಲಿ ಭದ್ರಾವತಿ (Bhadravathi) ಮತ್ತು ತೀರ್ಥಹಳ್ಳಿಯಲ್ಲಿ (Thirthahalli) ಪೊಲೀಸರು ದಾಳಿ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಲಾಗಿದೆ.

ಹಳೆ ಬಾರಂದೂರಿನಿಂದ ಭದ್ರಾವತಿಗೆ ಗಾಂಜಾ

ಹಳೆ ಬಾರಂದೂರು ಕಡೆಯಿಂದ ಭದ್ರಾವತಿಗೆ ಗಾಂಜಾ ಸಾಗಣೆ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ವೀರಾಪುರದ ಇಬ್ರಾಹಿಂ ಅಲಿಯಾಸ್‌ ಇಬ್ಬು ಮೀರಾ ಅಲಿಯಾಸ್‌ ಟಕ್ಕರ್‌ (21), ಕಡದಕಟ್ಟೆಯ ಸಂತೋಷ್‌ ಕುಮಾರ್‌ (30) ಬಂಧಿತರು. ಇವರಿಂದ 10 ಸಾವಿರ ರೂ. ಮೌಲ್ಯದ 161 ಗ್ರಾಂ ತೂಕದ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪೇಪರ್‌ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭದ್ರಾವತಿ ಡಿವೈಎಸ್‌ಪಿ ನಾಗರಾಜ್‌ ಮಾರ್ಗದರ್ಶನದಲ್ಲಿ ಪಿಎಸ್‌ಐ ಕವಿತಾ, ಪೇಪರ್‌ ಟೌನ್‌ ಠಾಣೆ ಪೊಲೀಸರು ದಾಳಿಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಸಂಚಾರ ಪೊಲೀಸರಿಂದ ಮತ್ತೆ ದಿಢೀರ್‌ ಕಾರ್ಯಾಚರಣೆ, ಖುದ್ದು ಫೀಲ್ಡಿಗಿಳಿದ ರಕ್ಷಣಾಧಿಕಾರಿ

bhadravati%20two%20arrest

ತೀರ್ಥಹಳ್ಳಿಯಲ್ಲಿ ಗಾಂಜಾ ಮಾರುತ್ತಿದ್ದಾಗ ದಾಳಿ

ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಡಿವೈಎಸ್‌ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ  ಪಿಎಸ್‌ಐ ಗಾದಲಿಂಗಪ್ಪ ಮತ್ತು ಸಿಬ್ಬಂದಿ ದಾಳಿ ನಡೆಸಿದರು. ತೀರ್ಥಹಳ್ಳಿಯ ಶಿವರಾಜಪುರದ ಸಂಜಯ್‌ ಅಲಿಯಾಸ್‌ ಪೋತ (25), ಕುರುವಳ್ಳಿಯ ಸುದೀಪ್‌ (21) ಬಂಧಿತರು. ಇವರಿಂದ 9 ಸಾವಿರ ರೂ. ಮೌಲ್ಯದ 190 ಗ್ರಾಂ ಗಾಂಜಾ (ganja drugs) ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ಮಳೆ ಮಾಯ, ಭತ್ತ ನಾಟಿಗೆ ನೀರಿಲ್ಲ, ಹೊಲದಲ್ಲೆ ಒಣಗಿದ ಮೆಕ್ಕೆಜೋಳ, ಈ ಮಧ್ಯೆ ರೈತರಿಗೀಗ ಹೊಸ ಸಂಕಷ್ಟ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article MP-BY-Raghavendra-About-Bhutan-Adike-Areca ‘ಭೂತಾನ್‌ ಅಡಿಕೆ ಬಗ್ಗೆ ಭಯ ಬೇಡ, ಸ್ಥಳೀಯ ಅಡಿಕೆಗೆ ರೇಟ್‌ ಕುಸಿಯುವುದಿಲ್ಲʼ
Next Article 190823-SP-Mithun-Kumar-IPS-visit-Chandragutti-Temple-in-Soraba. ಚಂದ್ರಗುತ್ತಿ ದೇವಸ್ಥಾನಕ್ಕೆ ಶಿವಮೊಗ್ಗ ಎಸ್‌ಪಿ ಭೇಟಿ, ಗ್ರಾಮಸ್ಥರೊಂದಿಗೆ ಸಭೆ, 6 ಪ್ರಮುಖ ಸಂಗತಿ ಪ್ರಸ್ತಾಪ

ಇದನ್ನೂ ಓದಿ

120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
200123 Police Jeep With Light jpg
CRIME DIARYSHIKARIPURA

ದುಡ್ಡಿಗಾಗಿ ಒಂದೂವರೆ ವರ್ಷದ ಹೆಣ್ಮಗು ಮಾರಿದ ಪೋಷಕರು, ಖರೀದಿಸಿದವರಿಗು ಸಂಕಷ್ಟ ಶುರು, ಏನಿದು ಕೇಸ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Car-drowned-in-Bhadra-canal-at-Danavadi-village-near-holehonnuru.
BHADRAVATHI

ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?