ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಭದ್ರಾವತಿ ತಾಲೂಕು ಅಗರದಹಳ್ಳಿಯ ಶಶಿಕುಮಾರ್ (26) ಮತ್ತು ದೊಡ್ಡೇರಿಯ ರವಿ (29) ಬಂಧಿತರು. ಇವರಿಂದ 2.30 ಲಕ್ಷ ರೂ. ಮೌಲ್ಯದ 56 ಗ್ರಾಂ ಚಿನ್ನಾಭರಣ, 2 ಸಾವಿರ ಮೌಲ್ಯದ ಬೆಳ್ಳಿ ವಸ್ತುಗಳು, ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಕ್ಕೆ ಪಡೆಯಲಾಗಿದೆ.
ಡಿವೈಎಸ್ಪಿ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್, ಹೊಳೆಹೊನ್ನೂರು ಠಾಣೆ ಪಿಎಸ್ಐ ಸುರೇಶ್, ಭದ್ರಾವತಿ ಗ್ರಾಮಾಂತರ ಠಾಣೆ ಪಿಎಸ್ಐ ದೇವರಾಜ್, ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200