Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » BREAKING NEWS | ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಜೋಡಿ ಕೊಲೆ

BREAKING NEWS | ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಜೋಡಿ ಕೊಲೆ

18/05/2023 11:28 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 18 MAY 2023

THIRTHAHALLI : ನಿರ್ಮಾಣ ಹಂತದ ಸಮುದಾಯ ಭವನದಲ್ಲಿ (Community Hall) ಜೋಡಿ ಕೊಲೆ ನಡೆದಿದೆ. ಕಳೆದ ರಾತ್ರಿ ಕೃತ್ಯ ಎಸಗಿರುವ ಶಂಕೆ ಇದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

THIRTHAHALLI-BREAKING-NEWS

ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನದಲ್ಲಿ (Community Hall) ಘಟನೆ ಸಂಭವಿಸಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬಂದಿದ್ದ ಕೂಲಿ ಕಾರ್ಮಿಕರು ಎಂದು ಶಂಕಿಸಲಾಗಿದೆ. ಮೃತರನ್ನು ದಾವಣಗೆರೆ ಮೂಲದ ಮಂಜಪ್ಪ ಮತ್ತು ಬೀರಪ್ಪ ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

ಇದನ್ನೂ ಓದಿ – ಲಾರಿ ಚಾಲಕನ ತಲೆಗೆ ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದ ಯುವಕರು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

ವಿಷಯ ತಿಳಿದು ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆರಳಚ್ಚು, ಶ್ವಾನದಳ ಬರುವ ಸಾಧ್ಯತೆ ಇದೆ. ಹತ್ಯೆಗೆ ನಿಖರ ಕಾರಣ ಇನ್ನಷ್ಟೆ ಗೊತ್ತಾಗಬೇಕಿದೆ. ಸದ್ಯದಲ್ಲೇ ಸಮುದಾಯ ಭವನ ಉದ್ಘಾಟನೆ ಆಗುವುದರಲ್ಲಿತ್ತು.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Area-Domination-by-tunga-nagara-police-in-Shimoga ಶಿವಮೊಗ್ಗದಲ್ಲಿ ಪೊಲೀಸರಿಂದ ದಿಢೀರ್‌ ವಿಶೇಷ ಗಸ್ತು, ಅನುಮಾನಾಸ್ಪದ 11 ಮಂದಿ ಠಾಣೆಗೆ
Next Article Two-Killed-in-Vishwakarma-Samudaya-Bhavana ತೀರ್ಥಹಳ್ಳಿ ಜೋಡಿ ಕೊಲೆ ಆರೋಪಿ ಅರೆಸ್ಟ್‌, ಯಾರಾತ? ಹತ್ಯೆಗೇನು ಕಾರಣ?

ಇದನ್ನೂ ಓದಿ

Police-Jeep-With-Light-New.
CRIME DIARYSHIVAMOGGA CITY

ATMನಲ್ಲಿ ಡ್ರಾ ಆಗದಿದ್ದರು ಅಕೌಂಟ್‌ನಲ್ಲಿ ಹಣ ಕಟ್‌, CCTV ಚೆಕ್‌ ಮಾಡಿದ ಬ್ಯಾಂಕ್‌ ಸಿಬ್ಬಂದಿ ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
crime name image
CRIME DIARYSHIVAMOGGA CITY

ಪೂಜೆಗೆ ತೆರಳಿದ್ದ ದಂಪತಿಗೆ ಬೆಳ್ಳಂಬೆಳಗ್ಗೆ ಪಕ್ಕದ ಮನೆಯವರಿಂದ ಬಂತು ಫೋನ್‌, ವಾಪಸ್‌ ಬಂದಾಗ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
Electric-Locomotive-train-for-Shimoga
CRIME DIARYSHIVAMOGGA CITY

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
160125 mc gann hospital general image
CRIME DIARYSHIVAMOGGA CITY

ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ದಾವಣಗೆರೆ ವ್ಯಕ್ತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
Shimoga-Private-Bus-Stand-Board
CRIME DIARYSHIVAMOGGA CITY

ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?