ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಈತನಕ ಎಂಟು ಆರೋಪಿಗಳನ್ನು ಬಂಧಿತರಾಗಿದ್ದಾರೆ.
ಇವತ್ತು ಇಲಿಯಾಸ್ ನಗರದ ಫರಾಜ್ ಪಾಷಾ (24) ಮತ್ತು ವಾದಿ-ಎ-ಹುದಾ ಬಡಾವಣೆಯ ನಿವಾಸಿಗಳು ಅಬ್ದುಲ್ ಖಾದರ್ ಜಿಲಾನ್ (25) ಎಂಬುವವರನ್ನು ಬಂಧಿಸಲಾಗಿದೆ.
ಕಳೆದ ಭಾನುವಾರ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು.
ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, ಬಂಧಿತರ ಸಂಖ್ಯೆ ಆರಕ್ಕೆ, ಮತ್ತಷ್ಟು ಮಂದಿ ಅರೆಸ್ಟ್ ಸಾಧ್ಯತೆ
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















