SHIVAMOGGA LIVE | 10 JUNE 2023
AYANUR : ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಪ್ರಕರಣದ ಹಿನ್ನೆಲೆ 112 ಇಆರ್ಎಸ್ ವಾಹನದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು (Suspended) ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಆದೇಶಿಸಿದ್ದಾರೆ.
ಪೊಲೀಸರ ಸಮ್ಮುಖದಲ್ಲೇ ಗಲಾಟೆಯಾಗಿ ಹತ್ಯ ನಡೆದಿತ್ತು. ಘಟನೆ ತಪ್ಪಿಸುವ ಅವಕಾಶವಿದ್ದರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ – ಆಯನೂರು ಕೊಲೆ ಪ್ರಕರಣ, 3 ಪ್ರತ್ಯೇಕ ಕೇಸ್ ದಾಖಲು, ಯಾವ್ಯಾವ ಪ್ರಕರಣದಲ್ಲಿ ಏನೇನಿದೆ?
ಇದನ್ನೂ ಓದಿ – ಆಯನೂರು ಹತ್ಯೆ ಕೇಸ್, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್ ಮಾಹಿತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200