SHIVAMOGGA LIVE NEWS | 30 JANUARY 2023
AYANUR | ಖಾಸಗಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು (two youths) ಸಾವನ್ನಪ್ಪಿದ್ದಾರೆ. ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ಸಂಭವಿಸಿದೆ.
ಶಿವಮೊಗ್ಗದ ಪುರಲೆ ನಿವಾಸಿ ಅನಿಲ್ ಮತ್ತು ಊರುಗಡೂರು ಇಂದಿರಾ ನಗರದ ರಂಜಿತ್ ಮೃತರು. ಇಬ್ಬರು ಯುವಕರು ಹೊಸನಗರದಿಂದ ಶಿವಮೊಗ್ಗಕ್ಕೆ ಬೈಕಿನಲ್ಲಿ ಹಿಂತಿರುಗುತ್ತಿದ್ದರು. ಖಾಸಗಿ ಬಸ್ ಶಿಕಾರಿಪುರಕ್ಕೆ ತೆರಳುತ್ತಿತ್ತು. ಬಸ್ ಮತ್ತು ಬೈಕ್ ಡಿಕ್ಕಿಯಾಗಿದ್ದು ಅನಿಲ್ ಮತ್ತು ರಂಜಿತ್ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇದನ್ನೂ ಓದಿ – ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ
ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.