ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 JANUARY 2023
AYANUR | ಖಾಸಗಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು (two youths) ಸಾವನ್ನಪ್ಪಿದ್ದಾರೆ. ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ಸಂಭವಿಸಿದೆ.

ಶಿವಮೊಗ್ಗದ ಪುರಲೆ ನಿವಾಸಿ ಅನಿಲ್ ಮತ್ತು ಊರುಗಡೂರು ಇಂದಿರಾ ನಗರದ ರಂಜಿತ್ ಮೃತರು. ಇಬ್ಬರು ಯುವಕರು ಹೊಸನಗರದಿಂದ ಶಿವಮೊಗ್ಗಕ್ಕೆ ಬೈಕಿನಲ್ಲಿ ಹಿಂತಿರುಗುತ್ತಿದ್ದರು. ಖಾಸಗಿ ಬಸ್ ಶಿಕಾರಿಪುರಕ್ಕೆ ತೆರಳುತ್ತಿತ್ತು. ಬಸ್ ಮತ್ತು ಬೈಕ್ ಡಿಕ್ಕಿಯಾಗಿದ್ದು ಅನಿಲ್ ಮತ್ತು ರಂಜಿತ್ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ – ತುಮಕೂರು ಹೆದ್ದಾರಿ ಕಾಮಗಾರಿಯ ಗುಂಡಿಯಲ್ಲಿ ಮೃತದೇಹ, ಕಾರೇಹಳ್ಳಿಯಲ್ಲಿ ಟೈರ್ ಗೆ ಬೆಂಕಿ, ಆಕ್ರೋಶ
ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



