| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 30 OCTOBER 2023
SHIMOGA : ಕೇಂದ್ರ ಕಾರಾಗೃಹದಿಂದ (Central Jail) ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದ ಆರೋಪದ ಮೇಲೆ ನಾಲ್ವರು ವಿಚಾರಣಾಧೀನ ಖೈದಿಗಳ ವಿರುದ್ಧ ಜೈಲು ಅಧೀಕ್ಷಕಿ ಡಾ. ಅನಿತಾ ಅವರು ದೂರು ನೀಡಿದ್ದಾರೆ.
ವಿಚಾರಣಾಧೀನ ಖೈದಿಗಳಾದ ಮುಬಾರಕ್ ಅಲಿಯಾಸ್ ಡಿಚ್ಚಿ, ಸೈಯದ್ ಟಿಪ್ಪು ಸುಲ್ತಾನ್, ಶಾಬಾಜ್ ಷರೀಫ್, ಜಬೀರ್ ಪಾಷಾ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಏಪ್ರಿಲ್ 7ರಂದು ನಾಲ್ವರು ಆರೋಪಿಗಳು ಇನ್ಸ್ಟಾಗ್ರಾಂ ಮೂಲಕ ತಮ್ಮ ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ- ಆನಂದಪುರದ ಅಂಗಡಿಗಳ ಬಾಗಿಲ ಬೀಗ ಒಡೆದ ಕಳ್ಳರು, ಏನೇನೆಲ್ಲ ಕದ್ದಿದ್ದಾರೆ?
ವಿಡಿಯೋಗಳನ್ನು ಪರಿಶೀಲಿಸಿದಾಗ ನಾಲ್ವರು ಆರೋಪಿಗಳಿಗೆ ಹೋಲಿಕೆ ಕಂಡು ಬಂದಿದೆ. ಈ ಹಿನ್ನೆಲೆ ಕಾರಗೃಹ ಮತ್ತು ಸುಧಾರಣಾ ಸೇವೆಯ ಉಪ ಮಹಾ ನಿರೀಕ್ಷಕರ ಸೂಚನೆ ಮೇರೆಗೆ ಅಧೀಕ್ಷಕಿ ಅನಿತಾ ಅವರು ದೂರು ನೀಡಿದ್ದಾರೆ. ಆರೋಪಿಗಳಿದ್ದ ಜೈಲಿನ ಸೆಲ್ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಯಾವುದೆ ಮೊಬೈಲ್ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()