ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
THIRTHAHALLI NEWS, 9 OCTOBER 2024 : ಕುಡಿಯುವ ನೀರಿನ ತೆರೆದ ಬಾವಿಗೆ (well) ಬಿದ್ದಿದ್ದ 58 ವರ್ಷದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ತಾಲೂಕಿನ ಕುಡುಮಲ್ಲಿಗೆಯ ಇಂದಿರಾನಗರದ ಚೌಡಿಕಟ್ಟೆ ಸಮೀಪದ ಗುಲಾಬಿ ಪೂಜಾರ್ತಿ ಬಾವಿಗೆ ಬಿದ್ದವರು.
ಸೋಮವಾರ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದ ಮಹಿಳೆ ಸುಮಾರು ಐದು ಗಂಟೆ ಬಾವಿಯ ತಳದಲ್ಲಿದ್ದ ಬೇರುಗಳನ್ನು ಹಿಡಿದು ಕುಳಿತಿದ್ದರು. ಸುದ್ದಿ ತಿಳಿದ ಗ್ರಾಮಸ್ಥರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸಿಬ್ಬಂದಿ ಸುರಕ್ಷಿತವಾಗಿ ಮಹಿಳೆಯನ್ನು ಮೇಲಕ್ಕೆತ್ತಿದರು.
ಶಶಿಕುಮಾರ್, ಸಂತೋಷ್ಕುಮಾರ್ ಶೆಟ್ಟಿ, ಪ್ರಶಾಂತ್ಕುಮಾರ್, ಶರತ್, ನಿಗಪ್ಪ ಇಟ್ಟಣ್ಣವರ್ ಭಾಗಿಯಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗ | ಬೈಕ್ನಲ್ಲಿ ಹಳ್ಳ ದಾಟುತ್ತಿದ್ದಾಗ ಕೊಚ್ಚಿ ಹೋದ ವ್ಯಕ್ತಿ
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















