ಬಸ್‌ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIKARIPURA NEWS, 23 OCTOBER 2024 : ಬಸ್‌ ಹತ್ತುವಾಗ ಮಹಿಳೆಯೊಬ್ಬರ (woman) ಕೊರಳಲ್ಲಿದ್ದ ಚಿನ್ನ ಸರವನ್ನು ಆಕೆಗೆ ಗೊತ್ತಾಗದ ಹಾಗೆ ಕಳ್ಳತನ ಮಾಡಲಾಗಿದೆ. ಶಿಕಾರಿಪುರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಸತ್ಯಮ್ಮ ಎಂಬುವವರು ಶಿಕಾರಿಪುರದಿಂದ ಹೊನ್ನಾಳಿಗೆ ಹೊರಟಿದ್ದರು. ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಸರ ಕಳ್ಳತನವಾಗಿದೆ. 2 ಲಕ್ಷ ರೂ. ಮೌಲ್ಯದ ಸುಮಾರು 30 ಗ್ರಾಂ ತೂಕದ ಚಿನ್ನದ ಸರ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಇವತ್ತಿನ TOP 5 ಸುದ್ದಿಗಳು, ಓದಲು ಇಲ್ಲಿ ಕ್ಲಿಕ್‌ ಮಾಡಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment