ಶಿವಮೊಗ್ಗದ ಅಪಾರ್ಟ್‌ಮೆಂಟ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 6 SEPTEMBER 2024 : ಅಪಾರ್ಟ್‌ಮೆಂಟ್‌ (Apartment) ಒಂದಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ದುರ್ವಾಸನೆ ಹಿನ್ನೆಲೆ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಗೋಪಾಳ ಬಡಾವಣೆಯ ಅಪಾರ್ಟ್‌ಮೆಂಟ್‌ ಒಂದರ ನಿವಾಸಿ ಸುಧಾ (48) ಮೃತ ಮಹಿಳೆ. ಅವರು ತಂಗಿದ್ದ ಅಪಾರ್ಟ್‌ಮೆಂಟ್ ಮನೆ ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದು ಮನೆಯ ಬಾತ್ ರೂಂನಲ್ಲಿ ಮೃತದೇಹ ಪತ್ತೆಯಾಗಿದೆ.

ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೆ ವಾಸಿಸುತ್ತಿದ್ದರು

sudhaಮನೆಯಿಂದ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಮುರಿದು ಪರಿಶೀಲಿಸಿದಾಗ ಭಾಗಶಃ ಕೊಳೆತ ಸ್ಥಿತಿಯಲ್ಲಿ ಸುಧಾ ಅವರ ಶವ ಪತ್ತೆಯಾಗಿದೆ. ಸುಧಾ ಅವರು ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೆ ವಾಸಿಸುತ್ತಿದ್ದರು. ಇವರ ಪುತ್ರ ಬೋರ್ಡಿಂಗ್ ಶಾಲೆಯೊಂದರಲ್ಲಿ ಅಭ್ಯಾಸ ಮಾಡುತ್ತಿದ್ದಾನೆ ಎನ್ನಲಾಗಿದೆ. ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ » ಫೋನ್‌ ಬಂತು ಅಂತಾ ಎಚ್ಚರವಾಗಿ ಪಕ್ಕದ ಸೀಟ್‌ ಕಡೆ ಕಣ್ಣು ಹಾಯಿಸಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ

ಸ್ಥಳಕ್ಕೆ ಇನ್‌ಸ್ಪೆಕ್ಟರ್‌ ಕೆ.ಟಿ.ಗುರುರಾಜ್ ಅವರು ಭೇಟಿ ನೀಡಿದ್ದರು. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 6, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment