SHIVAMOGGA LIVE NEWS, 28 JANUARY 2025
ಶಿವಮೊಗ್ಗ : ಕೌಟುಂಬಿಕ ವಿಷಯಕ್ಕೆ ಮನನೊಂದು ಮಹಿಳೆಯೊಬ್ಬರು (Woman) ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರದ ಟ್ಯಾಂಕ್ ಮೊಹಲ್ಲಾದ ಮನೆಯಲ್ಲಿ ಘಟನೆ ಸಂಭವಿಸಿದೆ. ಭಾಗ್ಯಲಕ್ಷ್ಮಿ (37) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಕೌಟುಂಬಿಕ ಕಲಹವೆ ಆತ್ಮಹತ್ಯೆಗೆ ಕಾರಣ ಎಂದು ಭಾಗ್ಯಲಕ್ಷ್ಮಿಯ ಪೋಷಕರು ಆರೋಪಿಸಿದ್ದಾರೆ. ಘಟನೆ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಇದನ್ನೂ ಓದಿ » ಮಿಳಘಟ್ಟ, ಖಾಸಗಿ ಬಸ್ ವಶಕ್ಕೆ ಪಡೆದ ಟ್ರಾಫಿಕ್ ಪೊಲೀಸ್, 5 ಸಾವಿರ ರೂ. ದಂಡ, ಕಾರಣವೇನು?
- ಮಹಿಳೆಯರೆ ಭೀಮರಾಜ್ ಬಗ್ಗೆ ಹುಷಾರ್, ಈತನ ಮೇಲಿದೆ ಒಂದು ಡಜನ್ ಕೇಸ್, ಏನಿದು ಪ್ರಕರಣ?
- ಸಾಗರ ಮಾರಿ ಜಾತ್ರೆಗು ಮೊದಲು ರಸ್ತೆ ಅಗಲೀಕರಣ ಪೂರ್ಣ, ಯಾವ್ಯಾವ ರಸ್ತೆ ಕುರಿತು MLA ಹೇಳಿದ್ದೇನು?
- ಶಿವಮೊಗ್ಗ ಯುವ ಕಾಂಗ್ರೆಸ್ಗೆ ಹರ್ಷಿತ್ ಗೌಡ ನೂತನ ಅಧ್ಯಕ್ಷ, ಪಕ್ಷ ಸಂಘಟನೆ ಕುರಿತು ಹೇಳಿದ್ದೇನು?
- ಶಿವಮೊಗ್ಗ ಸಿಟಿಯ ವಿವಿಧೆಡೆ ಬೈಕ್ಗಳು ಕಳ್ಳತನ, ಎಲ್ಲೆಲ್ಲಿ? ಹೇಗಾಯ್ತು ಘಟನೆ?
- ನಕ್ಸಲ್ ಮುಂಡಗಾರು ಲತಾ, ವನಜಾಕ್ಷಿ ಶಿವಮೊಗ್ಗ ಪೊಲೀಸ್ ವಶಕ್ಕೆ
- ವಾಯುಸೇನೆ ಅಧಿಕಾರಿ ಮಂಜುನಾಥ್ ಪಂಚಭೂತಗಳಲ್ಲಿ ಲೀನ, ಇಲ್ಲಿದೆ ಇಡೀ ದಿನದ ಕಂಪ್ಲೀಟ್ ಮಾಹಿತಿ