ಸವಳಂಗ ರಸ್ತೆ ರೈಲ್ವೆ ಸೇತುವೆ ಕಾಮಗಾರಿ ಸ್ಥಳದಲ್ಲಿ ಅವಘಡ, ಮಣ್ಣು ಕುಸಿದು ಕಾರ್ಮಿಕ ಸಾವು

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 25 NOVEMBER 2023

SHIMOGA : ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಗುಂಡಿಗೆ ಬಿದ್ದ ಕಾರ್ಮಿಕನ ಮೇಲೆ ಮಣ್ಣು ಕುಸಿದು ಸಾವನ್ನಪ್ಪಿದ್ದಾನೆ. ಮಂಡೇನಕೊಪ್ಪದ ಸತೀಶ್‌ ನಾಯ್ಕ್‌ (27) ಮೃತರು.

ಸವಳಂಗ ರಸ್ತೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳದಲ್ಲಿ ಪೈಪ್‌ಲೈನ್‌ ಜೋಡಣೆ ಕಾರ್ಯಕ್ಕೆ ಜೆಸಿಬಿಯಿಂದ ಗುಂಡಿ ತೆಗೆಯಲಾಗಿತ್ತು. ಕಾಲು ಜಾರಿ ಸತೀಶ್‌ ಗುಂಡಿಗೆ ಬಿದ್ದಿದ್ದು ಕೂಡಲೆ ಮಣ್ಣು ಕುಸಿದಿದೆ. ಉಸಿರುಗಟ್ಟಿ ಸತೀಶ್‌ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜೆಸಿಬಿ ಮೂಲಕ ಮಣ್ಣು ತೆಗೆದು ಸತೀಶ್‌ನ ರಕ್ಷಣೆ ಯತ್ನಿಸಲಾಗಿದೆ. ಆ ವೇಳೆಗಾಗಲೆ ಆತ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಶಿವಮೊಗ್ಗದಲ್ಲಿ ದೀವರ ಸಾಂಸ್ಕೃತಿಕ ವೈಭವ, ಸಿಗಂದೂರು ಧರ್ಮದರ್ಶಿ ಸೇರಿ ಪ್ರಮುಖರಿಗೆ ಪ್ರಶಸ್ತಿ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment