SHIVAMOGGA LIVE NEWS | 22 JANUARY 2024
THIRTHAHALLI : ಮದುವೆಗೆ 13 ದಿನ ಬಾಕಿ ಇರುವಾಗ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕು ಕಟ್ಟೆಹಕ್ಲು ಗ್ರಾಮದ ಚೈತ್ರಾ (26) ಮೃತಳು.
ಇದನ್ನೂ ಓದಿ – ಫೈನಾನ್ಸ್ ಸಂಸ್ಥೆಯಲ್ಲಿ ಸುಲಭವಾಗಿ 2 ಲಕ್ಷ ರೂ.ವರೆಗೆ ಸಾಲ, ನಂಬಿದ ಭದ್ರಾವತಿ ಯುವಕನಿಗೆ ಕಾದಿತ್ತು ಆಘಾತ
ಮನೆಯ ಬಚ್ಚಲು ಮನೆಯಲ್ಲಿ ಚೈತ್ರಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಬಿದರಗೋಡಿನ ಯುವಕನೊಂದಿಗೆ ಫೆ.4ರಂದು ಮದುವೆ ನಿಶ್ಚಯವಾಗಿತ್ತು. ಇನ್ನು 13 ದಿನದಲ್ಲಿ ಮದುವೆ ನಡೆಯಬೇಕಿತ್ತು. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಗೃಹಿಣಿಗೆ ಅಪರಿಚಿತನಿಂದ ಮೆಸೇಜ್, ಫೋನ್, ಕೊನೆಗೆ ಕಾದಿತ್ತು ಶಾಕ್, ನೀವೂ ಆಗಬಹುದು ಮುಂದಿನ ಟಾರ್ಗೆಟ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200