ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2021
ಆರೋಗ್ಯ ಸಮಸ್ಯೆಯಿಂದ ಮನನೊಂದು ಪುರಲೆ ಕೆರೆಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಭಾರಿ ಮಳೆಯ ನಡುವೆಯು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ಸಂಜೆ ವೇಳೆಗೆ ಮೃತದೇಹ ಪತ್ತೆಯಾಗಿದೆ.
ನಾಗರಾಜ್ (24) ಮೃತ ದುರ್ದೈವಿ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ನಾಗರಾಜ್, ಜುಗುಪ್ಸೆಯಿಂದ ಪುರಲೆ ಕೆರೆಗೆ ಹಾರಿದ್ದ. ಗುರುವಾರ ಸಂಜೆ ಘಟನೆ ಸಂಭವಿಸಿತ್ತು. ರಾತ್ರಿ ಜೋರು ಮಳೆಯಲ್ಲೂ ಯುವಕನ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.
ಇದನ್ನೂ ಓದಿ | ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ, ಯಾರೆಲ್ಲ ಲಸಿಕೆ ಪಡೆಯಬಹುದು? ಸ್ಥಳ ಎಲ್ಲಿ?
ಶುಕ್ರವಾರ ಸಂಜೆ ವೇಳೆಗೆ ನಾಗರಾಜ್ ಮೃತದೇಹ ಪುರಲೆ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200