ಎತ್ತುಗಳಿಗೆ ನೀರು ಕುಡಿಸಲು ಹೋದ ಯುವಕ ನೀರು ಪಾಲು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SORABA NEWS | 25 JUNE 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎತ್ತುಗಳಿಗೆ ನೀರು ಕುಡಿಸಲು ಹೋದ ಯುವಕನೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಭದ್ರಾಪುರ ಸಮೀಪದ ವರದಾ ನದಿಯಲ್ಲಿ ನಡೆದಿದೆ.

ಭದ್ರಾಪುರ ಗ್ರಾಮದ ನಿವಾಸಿ ಮಹೇಶ ಈರಪ್ಪ ದೊಡ್ಡ ಕುಂಬಾರ ಮನೆ ( 24) ಮೃತ ದುರ್ದೈವಿ. ಈತ ವರದಾ ನದಿಗೆ ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಆಕಸ್ಮಿಕವಾಗಿ ಜಾರಿ ನದಿಗೆ ಬಿದ್ದಿದ್ದಾನೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ಸತತ‌ ಪ್ರಯತ್ನದಿಂದ ಇವತ್ತು ಮೃತ ಯುವಕನ ಶವ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು‌ ಮುಟ್ಟಿತ್ತು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

200513188 1141345859678656 2336811118303997815 n.jpg? nc cat=101&ccb=1 3& nc sid=730e14& nc ohc=hjta83CxAQoAX rrA 9&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್‍ನ ನಮ್ಮೂರ ನ್ಯೂಸ್‍ – ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭಗಳು ಸೇರಿದಂತೆ ಸುದ್ದಿಯಾಗುವ ಸಂಗತಿಗಳಿದ್ದರೆ ವಾಟ್ಸಪ್ ಮಾಡಿ. ನಿಮ್ಮೂರ ಸುದ್ದಿ ಜಿಲ್ಲೆಯ ಜನಕ್ಕೆ ತಲುಪಲಿ)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment