ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 4 ಜನವರಿ 2022
ಯುವಕನೊಬ್ಬ ಹಳೆ ಸೇತುವೆಯಿಂದ ತುಂಗಾ ನದಿಗೆ ಹಾರಿದ್ದಾನೆ. ಆತ ಹೊಳೆಯಲ್ಲಿ ತೇಲಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಆತನ ರಕ್ಷಣೆ ಮಾಡಿದ್ದಾರೆ.
ಬೆಳಗ್ಗೆ ಹಳೆ ಸೇತುವೆ ಮೇಲಿಂದ ಯುವಕನೊಬ್ಬ ಹೊಳಗೆ ಜಿಗಿದಿದ್ದಾನೆ. ಇದನ್ನು ಗಮನಿಸಿದ ವಾಹನ ಸವಾರರು ಕೂಡಲೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ಸ್ಥಳೀಯರಿಂದ ಯುವಕನ ರಕ್ಷಣೆ
ಇನ್ನು, ಯುವಕ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹೊಳೆಗೆ ಇಳಿದು ಯುವಕರನ್ನು ರಕ್ಷಣೆ ಮಾಡಿದ್ದಾರೆ. ರೈಲ್ವೆ ಸೇತುವೆ ಸಮೀಪ ಯುವಕನನ್ನು ನೀರಿನಲ್ಲಿ ರಕ್ಷಣೆ ಮಾಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವ ಮೊದಲು ಯುವಕನನ್ನು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗಾಯವಾಗಿದ್ದು, ಕೋಟೆ ಠಾಣೆ ಪೊಲೀಸರಿಗೆ ಒಪ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






