Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ನಡುರಾತ್ರಿ ಉಪನ್ಯಾಸಕನ ಮನೆಗೆ ನುಗ್ಗಲು ಯತ್ನಿಸಿದ ಯುವಕರ ಗುಂಪು, ಯುವತಿಗಾಗಿ ಶೋಧ, ಆಗಿದ್ದೇನು?

ನಡುರಾತ್ರಿ ಉಪನ್ಯಾಸಕನ ಮನೆಗೆ ನುಗ್ಗಲು ಯತ್ನಿಸಿದ ಯುವಕರ ಗುಂಪು, ಯುವತಿಗಾಗಿ ಶೋಧ, ಆಗಿದ್ದೇನು?

01/08/2023 8:45 AM
ನಿತಿನ್‌ ಕೈದೊಟ್ಲು

SHIVAMOGGA LIVE | 1 AUGUST 2023

HOSANAGARA : ಯುವಕರ (Youths) ಗುಂಪೊಂದು ನಡುರಾತ್ರಿ ಉಪನ್ಯಾಸಕರೊಬ್ಬರ ಮನೆಗೆ ನುಗ್ಗಲು ಯತ್ನಿಸಿದೆ. ಬಾಗಿಲು ಒಡೆದು ಒಳ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದೆ ಎಂದು ಆರೋಪಿಸಲಾಗಿದೆ.

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಹೊಸನಗರದ ಕ್ರಿಶ್ಚಿಯನ್‌ ಕಾಲೋನಿಯಲ್ಲಿರುವ ಉಪನ್ಯಾಸಕ ಅಂಜನ್‌ ಕುಮಾರ್‌ ಮನೆ ಮೇಲೆ 10 ರಿಂದ 15 ಯುವಕರು ದಾಳಿ ನಡೆಸಿದ್ದಾರೆ.

ಏನಿದು ಪ್ರಕರಣ?

ಜು.29ರ ರಾತ್ರಿ 12 ಗಂಟೆ ಹೊತ್ತಿಗೆ ಉಪನ್ಯಾಸಕ ಅಂಜನ್‌ ಕುಮಾರ್‌ ಮನೆ ಕಾಂಪೌಂಡ್‌ ಒಳಗೆ ಯುವಕರ ಗುಂಪು ಅತಿಕ್ರಮ ಪ್ರವೇಶ ಮಾಡಿದೆ. ಮನೆಯೊಳಗೆ ಮುಸ್ಲಿಂ ಯುವತಿಯನ್ನು ಇರಿಸಿಕೊಂಡಿದ್ದೀಯ ಬಾಗಿಲು ತೆಗಿ ನಾವು ನೋಡಬೇಕು ಎಂದು ಉಪನ್ಯಾಸಕನಿಗೆ ಒತ್ತಾಯಿಸಿದ್ದಾರೆ. ಉಪನ್ಯಾಸಕ ನಿರಾಕರಿಸಿದಾಗ, ಬಾಗಿಲು ಒಡೆದು ಒಳಗೆ ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಯುವಕರ ಗುಂಪು ಬೆದರಿಕೆ ಒಡ್ಡಿದೆ ಎಂದು ಉಪನ್ಯಾಸಕ ದೂರಿನಲ್ಲಿ ಆರೋಪಿಸಿದ್ದಾರೆ.

PARISHRAMA NEET ACADEMY Pradeep Eshwar

ಮಾಲೀಕ, ಪೊಲೀಸರಿಂದ ಪರಿಶೀಲನೆ

ಯುವಕರ (Youths) ಗುಂಪು ದಾಳಿ ನಡೆಸಿರುವ ವಿಚಾರ ತಿಳಿಯುತ್ತಿದ್ದಂತೆ ಮನೆ ಮಾಲೀಕ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಯುವಕರ ಆರೋಪದ ಹಿನ್ನೆಲೆ ಉಪನ್ಯಾಸಕ ಅಂಜನ್‌ ಕುಮಾರ್‌ ಅವರ ಮನೆಯ ಪರಿಶೀಲನೆ ನಡೆಸಿದರು. ಮನೆಯಲ್ಲಿ ಯಾರು ಇರಲಿಲ್ಲ. ಈ ಹಿನ್ನೆಲೆ ಯುವಕರಿಗೆ ಬುದ್ದಿ ಹೇಳಿ ಕಳುಹಿಸಿದ್ದಾರೆ. ಈ ವೇಳೆ ಯುವಕರು ಪುನಃ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಉಪನ್ಯಾಸನ ದೂರಿನಲ್ಲಿ ಆಪಾದಿಸಿದ್ದಾರೆ.

ಹೊಸನಗರ ಠಾಣೆಯಲ್ಲಿ ಮಂಜುನಾಥ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Pallavi-Sathenahalli-gave-different-send-of-for-d-group-employee-in-Sagara ಬೀಳ್ಕೊಡುಗೆ ಬಳಿಕ ಕಚೇರಿಯಿಂದ ಹೊರ ಬಂದ ನೌಕರನಿಗೆ ಕಾದಿತ್ತು ಅಚ್ಚರಿ, ಮಾದರಿಯಾದರು ಹಿರಿಯ ಅಧಿಕಾರಿ
Next Article Different-send-of-for-Kariyanna-in-Shimoga-Palike-Commissioner-office-by-Mayanna-gowda. ಶಿವಮೊಗ್ಗ ಕಮಿಷನರ್‌ಗೆ ಪ್ರತಿ ದಿನ ಊಟ ಬಡಿಸುತ್ತಿದ್ದ ನೌಕರ, ನಿವೃತ್ತಿ ದಿನ ಮಧ್ಯಾಹ್ನ ಆಗಿದ್ದೆ ಬೇರೆ

ಇದನ್ನೂ ಓದಿ

Online-Fraud-Case-image
CRIME DIARYSHIVAMOGGA CITY

ವಾಟ್ಸಪ್‌ ಗ್ರೂಪ್‌ ಅಡ್ಮಿನ್‌ಗೆ ಮೆಸೇಜ್‌ ಮಾಡಿದ್ದ ಟೀಚರ್‌ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
crime name image
CRIME DIARYSHIVAMOGGA CITY

ಸೋಮಿನಕೊಪ್ಪ ಫ್ಲೈ ಓವರ್‌ ಕೆಳಗೆ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ ಮೇಲೆ ಅಟ್ಯಾಕ್‌, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Crime-News-General-Image
CRIME DIARYSHIVAMOGGA CITY

ಸಾಲದ ಕಂತು ಕಟ್ಟದ ಗ್ರಾಹಕನನ್ನು ಸಂಪರ್ಕಿಸಿದ ಬಜಾಜ್‌ ಫೈನಾನ್ಸ್‌ ಸಿಬ್ಬಂದಿಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
crime name image
CRIME DIARYSHIVAMOGGA CITY

ಅಡಿಕೆ ಹಾಳೆ ವಿಚಾರವಾಗಿ ಮನೆಗೆ ನುಗ್ಗಿ ಗಲಾಟೆ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/06/2025
Police-Van-Jeep-at-Shimoga-Nehru-Road
CRIME DIARYSHIVAMOGGA

ಶಿವಮೊಗ್ಗದ ನಿರ್ಜನ ಪ್ರದೇಶದಲ್ಲಿ ಬೆಂಗಳೂರಿನ ವ್ಯಕ್ತಿಗೆ ಚಿನ್ನದ ನಾಣ್ಯ ಕೊಟ್ಟ ಸ್ನೇಹಿತ, ಆಮೇಲೆ ಕಾದಿತ್ತು ಆಘಾತ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/06/2025
Sandal-wood-thief-arrest-at-hosanagara
HOSANAGARA

ಶ್ರೀಗಂಧದ ತುಂಡುಗಳ ಸಹಿತ ಯುವಕ ಅರೆಸ್ಟ್‌, ಮತ್ತೊಬ್ಬ ಎಸ್ಕೇಪ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/06/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?